ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ
ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ
Read More