TV10 Kannada Exclusive

ಹಸು ತೊಳೆಯಲು ಹೋದ ಮೂವರು ನೀರುಪಾಲು…ಯುಗಾದಿ ಸಿದ್ದತೆ ವೇಳೆ ದುರಂತ…ಮೃತದೇಹಗಳಿಗೆ ಶೋಧಕಾರ್ಯ…

ನಂಜನಗೂಡು,ಮಾ29,Tv10 ಕನ್ನೆ ನಾಳೆ ಯುಗಾದಿ ಹಬ್ಬ ಹಿನ್ನಲೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾದ ಘಟನೆನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ.ಬೆಳಿಗ್ಗೆ 8.30 ಗಂಟೆಗೆ ಹಸು ತೊಳೆಯಲು ಹೋಗಿದ್ದ ವಿನೋದ್ (17)ಬಸವೇಗೌಡ (45)ಮುದ್ದೇಗೌಡ (48) ನೀರು ಪಾಲಾಗಿದ್ದಾರೆ.ಕೆರೆಯಲ್ಲಿ ಈವರಗೆ ಮೃತದೇಹಗಳು ಪತ್ತೆಯಾಗಿಲ್ಲ.ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ…
Read More

ಹಾಲು ಮೊಸರು ತಲೆ ಮೇಲೆ ಹೊತ್ತು ಪ್ರತಿಭಟನೆ…ಬೆಲೆ ಏರಿಕೆ ವಿರುದ್ದ ಆಕ್ರೋಷ…

ಮೈಸೂರು,ಮಾ28,Tv10 ಕನ್ನಡ ಹಾಲು ಹಾಗೂ ಮೊಸರು ಬೆಲೆ ಏರಿಕೆ ಮಾಡಿದ ಸರ್ಕಾರದ ನಿಲುವನ್ನ ಖಂಡಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಹಾಲು ಮೊಸರನ್ನು ತಲೆ ಮೇಲೆಹೊತ್ತು ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.ಡಿ ದೇವರಾಜ ಅರಸು ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಾಲು ಮತ್ತು ಮೊಸರು ದರವನ್ನುಮೂರು ಬಾರಿ ಹೆಚ್ಚಳಮಾಡಲಾಗಿದೆ.ಇದರಿಂದಸಾರ್ವಜನಿಕರಿಗೆ ಹೊರೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ
Read More

ಗ್ರಾಮದಹಬ್ಬ ಮುಗಿಸಿ ಬಂದ ರಿಯಲ್ ಎಸ್ಟೇಟ್ ಉದ್ಯಮಿಗೆ ಶಾಕ್…ಚಿನ್ನಾಭರಣ ಸೇರಿದಂತೆ 41.67 ಲಕ್ಷ ನಗದು ಕಳುವು…

ಮೈಸೂರು,ಮಾ28,Tv10 ಕನ್ನಡ ಗ್ರಾಮದ ಹಬ್ಬ ಮುಗಿಸಿ ಹಿಂದಿರುಗಿದ ರಿಯಲ್ ಎಸ್ಟೇಟ್ ಉದ್ಯಮಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ 34.67 ಲಕ್ಷ ಕ್ಯಾಶ್ 7 ಲಕ್ಷ ಮೌಲ್ಯದ 89 ಗ್ರಾಂ ಚಿನ್ನಾಭರಣ ಕಳ್ಳರ ಪಾಲಾಗಿದೆ.ಈ ಸಂಭಂಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಜ್ರೇಶ್ವರಿ ಡೆವಲಪರ್ಸ್ ಹೆಸರಿನಲ್ಲಿ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಸಹೋದರ ಶ್ರೀ ಬಸವರಾಜು ಎಂಬುವರ ಮನೆಯಲ್ಲಿ ಕಳ್ಳತನ ಆಗಿದೆ.ವಿಜಯನಗರ 3 ನೇ ಹಂತದಲ್ಲಿರುವ ಮನೆಯಲ್ಲಿ
Read More

ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಮೈಸೂರು,ಮಾ26,Tv10 ಕನ್ನಡ ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡೊಡನೆ ಸ್ಕೂಟರ್ ಬಿಟ್ಟು ಓಡಿಹೋದ ಕಳ್ಳನ ಬ್ಯಾಗ್ ನಲ್ಲಿ ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ ದೊರೆತಿದೆ.ಮನೆ ಕಳ್ಳತನ ಮಾಡಿ ಮಾಲು ಸಮೇತ ಎಸ್ಕೇಪ್ ಆಗುತ್ತಿದ್ದ ವೇಳೆ ಪೊಲೀಸರು ದರ್ಶನವಾಗಿದ್ದಾರೆ.ಈ ವೇಳೆ ಕಳ್ಳ ತಪ್ಪಿಸಿಕೊಂಡನಾದರೂ ಕಳುವು ಮಾಡಿದ ಪದಾರ್ಥ ಪೊಲೀಸರಿಗೆ ದೊರೆತಿದೆ. ಇಂದು ಮುಂಜಾನೆ 4.10 ವೇಳೆಯಲ್ಲಿ ಘಟನೆ ನಡೆದಿದೆ.ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ನಡೆದಿದೆ.ವಿಜಯನಗರ ಠಾಣೆ ಸಿಬ್ಬಂದಿಯಾದ
Read More

ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ26,Tv10 ಕನ್ನಡ 2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್
Read More

ಪ್ರೀತಿ ಮಾಡೋಕ್ಕೆ ನನ್ನ ಮಗಳೇ ಬೇಕಾ…? ಪುತ್ರಿಯ ಲವರ್ ಗೆ ತಂದೆಯಿಂದ ಹಿಗ್ಗಾ ಮುಗ್ಗಾ ಹಲ್ಲೆ…ಮೂವರ ವಿರುದ್ದ FIR…

ಮೈಸೂರು,ಮಾ26,Tv10 ಕನ್ನಡ ಮಗಳನ್ನ ಪ್ರೀತಿಸುತ್ತಿದ್ದ ಪ್ರಿಯಕರನ ಮೇಲೆ ತಂದೆ ಹಾಗೂ ಇಬ್ಬರು ಸಂಭಂಧಿಕರು ಸಾರ್ವಜನಿಕ ರಸ್ತೆಯಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಟರ್ ಟ್ಯಾಂಕ್ ಬಳಿ ನಡೆದಿದೆ.ಪ್ರಿಯತಮೆಯ ತಂದೆ ಹಾಗೂ ಇಬ್ಬರು ಸಂಭಂಧಿಕರು ಸೇರಿದಂತೆ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್(24) ಹಲ್ಲೆಗೆ ಒಳಗಾದ ಪ್ರಿಯತಮ.ಪ್ರಿಯತಮೆಯ ತಂದೆ ಕುಮಾರ್ ಹಾಗೂ ಅಕ್ಕನ ಮಕ್ಕಳಾದ ಮೋಹನ್ ಮತ್ತು ಅಭಿ ವಿರುದ್ದ ಪ್ರಕರಣ
Read More

ಅಪ್ರಾಪ್ತಳ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ…ಎಸ್.ಎಸ್.ಎಲ್.ಸಿ.ವಿಧ್ಯಾರ್ಥಿನಿ ಗರ್ಭಿಣಿ…ಕಾಮುಕ ಚಿಕ್ಕಪ್ಪ ಅಂದರ್…

ನಂಜನಗೂಡು,ಮಾ26,Tv10 ಕನ್ನಡ ಶಾಲೆಗೆ ತೆರಳಿದ್ದ ವಿಧ್ಯಾರ್ಥಿನಿಯನ್ನ ಮನೆಗೆ ಕರೆತಂದ ಸ್ವಂತ ಚಿಕ್ಕಪ್ಪ ಅತ್ಯಾಚಾರವೆಸಗಿದ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.10 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.ಕಾಮುಕ ಚಿಕ್ಕಪ್ಪನನ್ನ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ.ನಂಜನಗೂಡಿನ ಬಾಲಕಿಯರ
Read More

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರ ದಾಳಿ…ಸ್ಪಾ ಮಾಲೀಕಳ ವಿರುದ್ದ FIR…

ಮೈಸೂರು,ಮಾ25,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರು ದಾಳಿ ನಡೆಸಿದ್ದಾರೆ.ಮಸಾಜ್ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಸ್ಪಾ ಮಾಲೀಕರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಇರುವ ಇರ್ವಿನ್ ರಸ್ತೆಯ ರಾಮ ಗ್ರಾಂಡ್ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.ಐಶ್ವರ್ಯ ಲಕ್ಷ್ಮಿ ಎಂಬ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದ ಮಾಲೀಕರಾದ ಸವಿತಾಗಿರಿ.ಆ.ಸ್ವಾತಿ ಎಂಬುವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರ
Read More

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ…

ನಂಜನಗೂಡು,ಮಾ24,Tv10 ಕನ್ನಡ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾದ ಘಟನೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹಸುಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.ಹಂದಿಗಳ ಬೇಟೆಗಾಗಿ ಕಿಡಿಗೇಡಿಗಳಿ ಸಿಡಿಮದ್ದು ಇರಿಸಿದ್ದಾರೆ. ಮೇವು ಮೇಯುತ್ತಿದ್ದ ಹಸು ಸಿಡಿಮದ್ದಿನ ಬಳಿ ಬಂದಾಗ ಸಿಡಿದಿದೆ.ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು.ಗ್ರಾಮದ ವಾಟರ್ ಟ್ಯಾಂಕ್ ಬಳಿ ಜಾನುವಾರುಗಳನ್ನ ಮೇಯಲು ಬಿಟ್ಟಿದ್ದಾರೆ.ಕಾಡು ಹಂದಿ ಬೇಟೆಗೆ ಕಿಡಿಗೇಡಿಗಳು ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದಾರೆ.ಮೇಯುತ್ತಿದ್ದ
Read More

ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಮೈಸೂರು,ಮಾ24,Tv10 ಕನ್ನಡ ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ. ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ
Read More