ಶ್ರೀರಂಗಪಟ್ಟಣ: ರೌಡಿಶೀಟರ್ ಬರ್ಭರ ಹತ್ಯೆ…ಹಳೇ ದ್ವೇಷ ಶಂಕೆ…
ಮಂಡ್ಯ,ಫೆ11,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ ನ ಬರ್ಬರ ಹತ್ಯೆಯಾಗಿದೆ.ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.ಹಂತಕರಿಂದ
Read More