TV10 Kannada Exclusive

ಶ್ರೀರಂಗಪಟ್ಟಣ: ರೌಡಿಶೀಟರ್ ಬರ್ಭರ ಹತ್ಯೆ…ಹಳೇ ದ್ವೇಷ ಶಂಕೆ… 

ಮಂಡ್ಯ,ಫೆ11,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ ನ ಬರ್ಬರ ಹತ್ಯೆಯಾಗಿದೆ.ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.ಹಂತಕರಿಂದ
Read More

SBI ಮುಖ್ಯಶಾಖೆಯಲ್ಲಿ 45 ಲಕ್ಷ ದುರುಪಯೋಗ ಆರೋಪ…ಮೂವರು ಸಿಬ್ಬಂದಿಗಳ ವಿರುದ್ದ FIR ದಾಖಲು…

ಮೈಸೂರು,ಫೆ11,Tv10 ಕನ್ನಡ SBI ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು ಸಿಬ್ಬಂದಿಗಳ ವಿರುದ್ದ ವ್ಯವಸ್ಥಾಪಕರಾದ ಆರ್.ಡಿ.ಸುಂದರೇಶ್ ಪ್ರಕರಣ ದಾಖಲಿಸಿದ್ದಾರೆ. ಬ್ಯಾಂಕ್ ನ ಸ್ವಾಧೀನದಲ್ಲಿದ್ದ 45,48,052/- ರೂಗಳ ನಾಲ್ಕು ಡಿಡಿ ಗಳನ್ನ ರದ್ದುಪಡಿಸಿ ಬ್ಯಾಂಕ್ ನ ಪಾರ್ಕಿಂಗ್ ಖಾತೆಗೆ ವರ್ಗಾವಣೆ ಮಾಡಿ ನಂತದ ಸದರಿ
Read More

ಸೂಟ್ ಜೇಬ್ ನಲ್ಲಿ ಇಟ್ಟಿದ್ದ ಮಾಂಗಲ್ಯ ಸರ ಕಳುವು…ಮನೆಕೆಲಸದವಳ ಮೇಲೆ ಪ್ರಕರಣ ದಾಖಲು…

ಮೈಸೂರು,ಫೆ11,Tv10 ಕನ್ನಡ ಸೂಟ್ ಜೇಬ್ ನಲ್ಲಿಟ್ಟಿದ್ದ 2.20 ಲಕ್ಷ ಮೌಲ್ಯದ 70 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳುವಾದ ಘಟನೆ ವಿಜಯನಗರ ಎರಡನೇ ಹಂತದಲ್ಲಿರುವ ಅರುಣ್ ಎಂಬುವರ ಮನೆಯಲ್ಲಿ ನಡೆದಿದೆ.ಮನೆ ಕೆಲಸ ಮಾಡುವ ರೇಖಾ ಎಂಬುವರ ಮೇಲೆ ಅನುಮಾನ ಮೂಡಿದ್ದು ಚಿನ್ನದ ಮಾಂಗಲ್ಯ ಸರ ವಾಪಸ್ ಕೊಡಿಸುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ರವರು ಪ್ರಕರಣ ದಾಖಲಿಸಿದ್ದಾರೆ.ಪತ್ನಿ ಜ್ಯೋತಿ ಅರುಣ್ ರವರು ಬೆಂಗಳೂರಿಗೆ ತೆರಳುವ ವೇಳೆ ವಾರ್ಡ್ ರೋಬ್ ನಲ್ಲಿದ್ದ
Read More

ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರು ಮಾರುಕಟ್ಟೆಯಲ್ಲಿ ಹೂಡಿದ ಹಣ ಗಾಯಬ್…64 ಲಕ್ಷ ಕಳೆದುಕೊಂಡ ವೃದ್ದ…

ಮೈಸೂರು,ಫೆ10,Tv10 ಕನ್ನಡ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೇರಳ ಲಾಭ ಪಡೆಯಬಹುದೆಂದು ಖಾಸಗಿ ಕಂಪನಿಯೊಂದು ನೀಡಿದ ಸಲಹೆ ನಂಬಿ ಮೈಸೂರಿನ ವೃದ್ದರೊಬ್ಬರು 64 ಲಕ್ಷ ಹಣ ಕಳೆದುಕೊಂಡಿದ್ದಾರೆ.ಜಯಲಕ್ಷ್ಮೀಪುರಂ ನಿವಾಸಿ ರವಿರಾಮ್ ಚಂದ್ರನ್(76) ಹಣ ಕಳೆದುಕೊಂಡವರು.ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಲಾಭಗಳಿಸಲು ಚಿಂತಿಸಿದ ರವಿರಾಮಚರಣ್ ರವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸರ್ಚ್ ಮಾಡಿದಾಗ A9 FEDILITY EXCHANGE GROUP MUMBAI ನವರು ಸಲಹೆ ನೀಡಲು ಮುಂದಾಗಿದ್ದಾರೆ.ಸಂಸ್ಥೆ ನೀಡಿದ ಸಲಹೆ ಮೇರೆಗೆ
Read More

ಫೆ.11 ಸುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ…

ಮೈಸೂರು,ಫೆ10,Tv10 ಕನ್ನಡ ಫೆಬ್ರವರಿ 11 ರಂದು ಸುತ್ತೂರಿಗೆ ಕೇಂದ್ರ ಗೃಹಮಂತ್ರಿ ಹಾಗೂ ಸಹಕಾರ ಸಚಿವ ಸುತ್ತೂರಿಗೆ ಭೇಟಿ ನೀಡಲಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಸುತ್ತೂರು ಕ್ಷೇತ್ರದಲ್ಲಿ ನಿರ್ಮಿಸಲಾಗಿರುವ ಶ್ರೀಮತಿ ಪಾರ್ವತಮ್ಮ ಹಾಗೂ ಶ್ರೀ ಶಾಮನೂರು ಶಿವಶಂಕರಪ್ಪ ರವರ ಅತಿಥಿ ಗೃಹವನ್ನ ಉದ್ಘಾಟಿಸಲಿದ್ದಾರೆ.ಫೆ10 ರಂದು ನಿಗದಿಯಾಗಿದ್ದ ಕಾರ್ಯಕ್ರಮ ಒಂದು ದಿನ ಮುಂದೂಡಲಾಗಿದ್ದು ಫೆ.11 ಕ್ಕೆ ನಡೆಯಲಿದೆ.ಸಂಸತ್ ಅಧಿವೇಶನ‌ ಮುಂದೂಡಿರುವ ಕಾರಣ ಸುತ್ತೂರು ಕ್ಷೇತ್ರದ ಕಾರ್ಯಕ್ರಮವನ್ನೂ ಸಹ ಒಂದು ದಿನ ಮುಂದೂಡಲಾಗಿದೆ…
Read More

ಶಾಲೆ ಮಿನಿಬಸ್ ಗೆ ಟ್ಯಾಂಕರ್ ಢಿಕ್ಕಿ…7 ಮಕ್ಕಳಿಗೆ ಗಾಯ…

ಮೈಸೂರು,ಫೆ10,Tv10 ಕನ್ನಡ ಖಾಸಗಿ ಶಾಲೆಯ ಮಿನಿ ಬಸ್‌ಗೆ ಟ್ಯಾಂಕರ್ ಡಿಕ್ಕಿಹೊಡೆದ ಪರುಣಾಮ 7 ಮಕ್ಕಳು ಗಾಯಗೊಂಡ ಘಟನೆ ಕೆ.ಆರ್.ನಗರದ ಭೇರ್ಯ ಬಳಿಯ ಕುರುಬ ಹಳ್ಳಿ ಗೇಟ್ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮಕ್ಕಳನ್ನ ಕರೆದೊಯ್ಯುತ್ತಿದ್ದ ಮಿನಿ ಬಸ್ಉರುಳಿ ಬಿದ್ದಿದೆ.ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ಕುರುಬಹಳ್ಳಿ ಗ್ರಾಮದಿಂದ ಮಿರ್ಲೆ ಗ್ರಾಮಕ್ಕೆ ಮಿನಿ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.ಮಿನಿ ಬಸ್‌ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಸಾಲಿಗ್ರಾಮ
Read More

ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆ ಹಿರಿಯ ಸಂಶೋಧಕಿಗೆ ಸಹದ್ಯೋಗಿಯಿಂದ ಲೈಂಗಿಕ ಕಿರುಕುಳ…ನಗ್ನ ಚಿತ್ರಗಳನ್ನ ಕಳುಹಿಸಿ ಮಾನಸಿಕ ಹಿಂಸೆ…FIR ದಾಖಲು…

ಮೈಸೂರು,ಫೆ9,Tv10 ಕನ್ನಡ ಮೈಸೂರಿನ ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆಯಲ್ಲಿ ಹಿರಿಯ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕೋಮಲಾ(ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸಹದ್ಯೋಗಿ ಸಂತೋಷ್ ಕುಮಾರ್ ಮೊಹಂತಿ ಎಂಬುವರು ಮೊಬೈಲ್ ನಲ್ಲಿ ನಿರಂತರವಾಗಿ ತನ್ನ ನಗ್ನ ಚಿತ್ರಗಳನ್ನ ಕಳುಹಿಸುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಮಗಾದ ಕಿರುಕುಳಕ್ಕೆ ಬೇಸತ್ತ ಡಾ.ಕೋಮಲಾ ನ್ಯಾಯಾಲಯದ ಮೊರೆ ಹೋಗಿ ಅನುಮತಿ ಪಡೆದು ಕಿರುಕುಳ ನೀಡುತ್ತಿರುವ ಸಂತೋಷ್ ಕುಮಾರ್ ಮೊಹಂತಿ ಮೇಲೆ ವಿವಿ ಪುರಂ
Read More

ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಮೈಸೂರು,ಫೆ9,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟಮೊದಲ ಬಾರಿಗೆ ಪಂಚಗರುಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿ ಮೊಹಲ್ಲಾ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಂಚಗರುಡೋತ್ಸವ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಚಾಲನೆ ನೀಡಿದರು.ಪರಕಾಲ ಮಠದ ಪೀಠಾಧಿಪತಿಗಳಾದ ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮಿ ಹಾಗೂ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಪೀಠಾಧಿಪತಿಗಳಾದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯವರ್
Read More

ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ…

ಮೈಸೂರು,ಫೆ9,Tv10 ಕನ್ನಡ ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2024-2029ರ ಅವಧಿಗೆ ಅಧ್ಯಕ್ಷರಾಗಿ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರಾಗಿ ಎಂ ಎನ್ ಸೌಮ್ಯ ಹಾಗೂ ಖಜಾಂಚಿಯಾಗಿ ಕೆ ನಾಗರಾಜ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಂಘದ ರಿಟರ್ನಿಂಗ್ ಅಧಿಕಾರಿಯವರಾದ ಶ್ರೀ ಬಿ ರಾಜುರವರು ಪದಾಧಿಕಾರಿಗಳಿಗೆ ಹಾಗೂ ನಿರ್ದೇಶಕ ಮಂಡಲಿ ಸದಸ್ಯರಿಗೆ ಪ್ರಮಾಣಪತ್ರ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಸಿ ವಿ
Read More

ಪೊಲೀಸರು ವಶಪಡಿಸಿಕೊಂಡಿದ್ದ ಮಾದಕ ದ್ರವ್ಯಗಳು ನಿಯಮಾನುಸಾರ ನಾಶ…

ದಾಬಸ್ ಪೇಟ್,ಫೆ9,Tv10 ಕನ್ನಡ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಮಾನ್ಯ ಗೃಹ ಸಚಿವರ ಸಮ್ಮುಖದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿರುವ Karnataka waste management project ಘಟಕದಲ್ಲಿ ಮಾದಕ ದ್ರವ್ಯ ವಿನಾಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ನಗರದ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ ಅಮಾನತು ಪಡಿಸಿಕೊಂಡಿದ್ದ ಮಾದಕ ದ್ರವ್ಯಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೆ ಅನುಮತಿಯಾಗಿದ್ದ ಒಟ್ಟು 38 ಪ್ರಕರಣಗಳಲ್ಲಿ 134 ಕೆಜಿ 291 ಗ್ರಾಂ
Read More