ಮಧ್ವನವಮಿ ಆಚರಣೆ…ಮೈಸೂರು ಜಿಲ್ಲಾ ಬ್ರಾಹ್ಮಣ ಯುವವೇದಿಕೆಯಿಂದ ಕಾರ್ಯಕ್ರಮ…
ಮೈಸೂರು,ಫೆ6,Tv10 ಕನ್ನಡ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಮಧ್ವನವಮಿಯನ್ನುಸಡಗರದಿಂದ ಆಚರಿಸಲಾಯಿತು.ಮಧ್ವಾಚಾರ್ಯರ ಭಾವಚಿತ್ರಕ್ಕ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕವಾಗಿವೆ. ಅವರ ಗ್ರಂಥಗಳಲ್ಲಿ ಮಾನವೀಯ ಗುಣಗಳ ಉಲ್ಲೇಖವಿದೆ. ಮಧ್ವಮತದ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಅಗ್ರಗಣ್ಯರಲ್ಲಿ ಮಧ್ವಾಚಾರ್ಯರು ಒಬ್ಬರಾಗಿದ್ದಾರೆ’ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ಸಮಾಜಸೇವಕರಾದ
Read More