TV10 Kannada Exclusive

ಚೆಪ್ಪಲಿಯಲ್ಲಿ ಸಿಮ್ ಕಾರ್ಡ್,ಮೆಮೋರಿ ಕಾರ್ಡ್ ಪತ್ತೆ…ಕಾರಾಗೃಹಕ್ಕೆ ಎಂಟ್ರಿ ವೇಳೆ ಸಿಕ್ಕಿಬಿದ್ದ ವಿಚಾರಣಾಧೀನ ಖೈದಿ…

ಮೈಸೂರು,ಏ7,Tv10 ಕನ್ನಡ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ದಾಖಲಿಸಲು ಕರೆತಂದ ವಿಚಾರಣಾಧೀನ ಖೈದಿಯ ಚಪ್ಪಲಿಯಲ್ಲಿ ಒಂದು ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಮತ್ತು ಪ್ಯಾಂಟ್ ಒಳಜೇಬಿನಲ್ಲಿ ಒಂದು ಸಿಮ್ ಕಾರ್ಡ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ದರೋಡೆ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ ಆರೋಪಿಯನ್ನ ಕೇಂದ್ರ ಕಾರಾಗೃಹಕ್ಕೆ ದಾಖಲಿಸುವ ವೇಳೆ ಮುಖ್ಯ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಪಾಸಣೆಗೆ ಒಳಪಡಿಸಿದಾಗ ಐನಾತಿಯ ಬಣ್ಣ ಬಯಲಾಗಿದೆ.ವಿಚಾರಣಾಧೀನ ಖೈದಿ ಕಿರಣ್ ತಪಾಸಣೆ ವೇಳೆ ಸಿಕ್ಕಿಬಿದ್ದ ಐನಾತಿ.ತಾನು ಧರಿಸಿದ್ದ
Read More

ಗಡೀಪಾರಾದ ಆರೋಪಿಯಿಂದ ಗಾಂಜಾ ಮಾರಾಟಕ್ಕೆ ಯತ್ನ…ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು…

ಮೈಸೂರು,ಏ7,Tv10 ಕನ್ನಡ ಗಡೀಪಾರು ಶಿಕ್ಷೆಗೆ ಒಳಗಾಗಿದ್ದ ಆರೋಪಿಯೊಬ್ಬ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಗಾಂಜಾ ಮಾರಾಟ ಮಾಡಲು ಯತ್ನಿಸಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.ಮಹಮದ್ ಕರೀಂ@ಕಾಲು ಬಂಧಿತ ಆರೋಪಿ.ಈ ಹಿಂದೆ ಈತನನ್ನ ಗಾಂಜಾ ಮಾರಾಟ ಆರೋಪದ ಹಿನ್ನಲೆ ಪೊಲೀಸರು ಹುಬ್ಬಳ್ಳಿ ನಗರಕ್ಕೆ ಗಡೀಪಾರು ಶಿಕ್ಷೆ ವಿಧಿಸಿದ್ದರು.ಚಾಲಾಕಿ ಮಹಮದ್ ಕರೀಂ ತನ್ನ ಗಡೀಪಾರು ಶಿಕ್ಷೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಮತ್ತೆ ಮೈಸೂರಿಗೆ ಎಂಟ್ರಿ ಕೊಟ್ಟು ತನ್ನ ಹಳೇ ಚಾಳಿ
Read More

ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಮೈಸೂರು,ಏ7,Tv10 ಕನ್ನಡ ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದೆ.ಅಭ್ಯರ್ಥಿಗಳ ಪರ ಪಕ್ಷದ ಮುಖಂಡರುಗಳು ಮನೆ ಮನೆ ಬಾಗಿಲು ತಟ್ಟಿ ಮತಯಾಚನೆ ಮಾಡುತ್ತಿದ್ದಾರೆ.ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ಶಾಸಕ ಶ್ರೀವತ್ಸ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರದ ಜೊತೆಗೆ ಮತಯಾಚಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಶ್ರೀವತ್ಸದೇಶದಲ್ಲಿ ಕಳೆದ ಹತ್ತು
Read More

ವಿಂಟೇಜ್ ಕಾರ್ ರಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ…ಜಿಲ್ಲಾಧಿಕಾರಿಗಳಿಂದ ಚಾಲನೆ…

ಮೈಸೂರು ಏ6,Tv10 ಕನ್ನಡ ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ವಿಂಟೇಜ್ ಕಾರ್ ರಾಲಿ ಹಮ್ಮಿಕೊಳ್ಳಲಾಗಿತ್ತು. ಪುರಭವನದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರಾಲಿ ಸಾಗಿತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ರವರು ರಾಲಿ ಗೆ ಚಾಲನೆ ನೀಡಿ ಮಾತನಾಡಿದರು. 70 ರಿಂದ 75 ವರ್ಷಗಳ ಇತಿಹಾಸವಿರುವ ಈ ಚುನಾವಣೆ
Read More

ಬಾಡಿಗೆಗೆ ಕಾರು ಪಡೆದು ಗಿರವಿ ಇಟ್ಟ ಭೂಪರು…ಮನನೊಂದ ಮಾಲೀಕ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಮೈಸೂರು,ಏ5,Tv10 ಕನ್ನಡ ಬಾಡಿಗೆಗೆ ಕಾರ್ ಪಡೆದ ಭೂಪರು ಗಿರವಿ ಇಟ್ಟ ಹಿನ್ನಲೆ ಮನನೊಂದ ಕಾರ್ ಮಾಲೀಕ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮುಜಾಹಿದ್ ಪಾಷಾ ಮೃತ ದುರ್ದೈವಿ.ಪತಿಯ ಸಾವಿಗೆ ಕಾರಣರಾದ ಅಸ್ಗರ್ ಪಾಷಾ ಹಾಗೂ ಸಲ್ಲು ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ಪತ್ನಿ ಆಸ್ಮಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರು ಬಾಡಿಗೆ ಕೊಡುವ ವೃತ್ತಿಯಲ್ಲಿದ್ದ ಮುಜಾಹಿದ
Read More

ಪ್ಯಾಲೇಸ್ ಬಳಿಯ ಮೈದಾನದಲ್ಲಿ ಆಕಸ್ಮಿಕ ಬೆಂಕಿ…ಅಗ್ನಿಶಾಮಕ ಸಿಬ್ಬಂದಿಗಳಿಂದ ನಂದಿಸುವ ಕಾರ್ಯ…

ಮೈಸೂರು,ಏ5,Tv10 ಕನ್ನಡ ಹಾರ್ಡಿಂಗ್ ವೃತ್ತದ ಬಳಿ ಅರಮನೆ ಗೋಡೆಗೆ ಹೊಂದಿಕೊಂಡಂತಿರುವ ಖಾಲಿ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ನರ್ಸರಿ ಆವರಣದಲ್ಲಿ ಬೆಳೆದಿರುವ ಒಣ ಹುಲ್ಲು ಹೊತ್ತಿಉರಿದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂದಿಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿಯನ್ನ ಹತೋಟಿಗೆ ತರಲಾಗಿದೆ.ಸುಮಾರು ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ…
Read More

ಆರ್ ಡಿಂಗ್ ಅಥವಾ ಹಾರ್ಡಿಂಗ್…? ನಾಮಫಲಕದಲ್ಲಿ ವೃತ್ತದ ಹೆಸರೇ ಬದಲು…ಎಡವಟ್ಟು ಯಾರದು…?

ಮೈಸೂರು,ಏ5,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ ಹಾರ್ಡಿಂಗ್ ವೃತ್ತ ಪಾರಂಪರಿಕತೆಗೂ ಸೇರಿದೆ.ಆರು ರಸ್ತೆಗಳು ಕೂಡುವ ಹಾರ್ಡಿಂಗ್ ವೃತ್ತಕ್ಕೆ ಮತ್ತೊಂದು ಹೆಸರು ಆರ್ಗೇಟ್ ಸರ್ಕಲ್ ಎಂದೇ ಜನರಬಾಯಲ್ಲಿ ಹೊರಳುತ್ತದೆ.ಆದರೆ ಯಾರು ಮಾಡಿದ ಎಡವಟ್ಟೋ ಏನೋ ಗೊತ್ತಿಲ್ಲ ವೃತ್ತದ ಬಳಿ ಇತ್ತೀಚೆಗೆ ನಿರ್ಮಿಸಲಾದ ತಂಗದಾಣದ ನಾಮಫಲಕದಲ್ಲಿ ಹಾರ್ಡಿಂಗ್ ಬದಲು ಆರ್ ಡಿಂಗ್ ಎಂದು ಮುದ್ರಣವಾಗಿದೆ.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ನಿರ್ಮಾಣವಾದ ತಂಗುದಾಣದ ಮೇಲೆ ನಾಮಫಲಕ ಹಾಕಲಾಗಿದೆ.ಆರ್ ಡಿಂಗ್ ವೃತ್ತ ಎಂದು ತಪ್ಪಾಗಿ ಮುದ್ರಣವಾಗಿದ್ದರೂ ಇದನ್ನೇ
Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ವೆನ್ಷನ್ ಹಾಲ್ ವಶಕ್ಕೆ ಪಡೆಯಲು ಮುಂದಾದ ಮುಡಾ…ಗುತ್ತಿಗೆದಾರನಿಗೆ ನೋಟೀಸ್…

ಮೈಸೂರು,ಏ4,Tv10 ಕನ್ನಡ ನಿಯಮಾನುಸಾರ ಅವಧಿಯೊಳಗೆ ಗುತ್ತಿಗೆ ಹಣ ಪಾವತಿಸುವಲ್ಲಿ ವಿಫಲವಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ವೆನ್ಷನ್ ಹಾಲ್ ಗುತ್ತಿಗೆದಾರನಿಗೆ ಮುಡಾ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.ಗುತ್ತಿಗೆ ಹಣ ಪೂರ್ಣವಾಗಿ ಪಾವತಿಸಿ ಕನ್ವೆನ್ಷನ್ ಹಾಲ್ ನ್ನ ವಶಕ್ಕೆ ನೀಡುವಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ.ಬೆಂಗಳೂರು ಮೂಲದ ಸರ್ಕಾರ್ ಕನ್ಸ್ಟ್ರಕ್ಷನ್ ನ ಮಾಲೀಕರಾದ ಸಿದ್ದರಾಜಪ್ಪ ಎಂಬುವರಿಗೆ ಮೈಸೂರಿನ ಹೆಬ್ಬಾಳ್ ಬಡಾವಣೆಯಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ವೆನ್ಷನ್ ಹಾಲ್ ನ್ನ ಮದುವೆ ಮುಂತಾದ ಕಾರ್ಯಕ್ರಮಗಳನ್ನ ನಡೆಸಲು ಗುತ್ತಿಗೆ
Read More

ಅಪರಿಚಿತ ಗಂಡಸಿನ ಶವ ಪತ್ತೆ…ಮಾಹಿತಿಗಾಗಿ ಪತ್ರಿಕಾ ಪ್ರಕಟಣೆ…

ಮೈಸೂರು,ಏ4,Tv10 ಕನ್ನಡ ದಿನಾಂಕ 01/04/24 ರಂದು ಸಂಜೆ 6.00 ಗಂಟೆಯ ಸಮಯದಲ್ಲಿ ಮೈಸೂರು ನಗರ ಆಲನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಲಿತಾದ್ರಿಪುರ ಮುಖ್ಯ ರಸ್ತೆಯ ಪಕ್ಕದಲ್ಲಿ ಮರದ ಕೆಳಗೆ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿರುತ್ತದೆ.ಮೃತದೇಹದ ಬಲಗೈನಲ್ಲಿ ಲಕ್ಷ್ಮಮ್ಮ ಎಂಬ ಹೆಸರು ಎಡಗೈನಲ್ಲಿ ಕಾಂತರಾಜು & ಮುಷ್ಟಿಯಲ್ಲಿ ಹೂ ಹಿಡಿದಿರುವ ಹಚ್ಚೆಯ ಗುರತು ಇರುತ್ತದೆ.ಈ ಗುರುತು ಚಹರೆಯ ಹೋಲಿಕೆಯುಳ್ಳ ವ್ಯಕ್ತಿಯ ಬಗ್ಗೆ ಯಾವುದಾದರು ಪೊಲೀಸ್ ಠಾಣೆಯಲ್ಲಿ
Read More

98.52 ಕೋಟಿ ಬಿಯರ್ ಕಚ್ಚಾ ವಸ್ತುಗಳು ಸೀಜ್…ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ…ಯುನೈಟೆಡ್ ಬ್ರೆವರೀಸ್ ನ 17 ಆರೋಪಿಗಳು ನಾಪತ್ತೆ…ಚುನಾವಣೆ ಹಿನ್ನಲೆ

ನಂಜನಗೂಡು,ಏ3,Tv10 ಕನ್ನಡ ನಂಜನಗೂಡು ತಾಲೂಕು ಇಮ್ಮಾವು ಗ್ರಾಮ ತಾಂಡ್ಯಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೊತ್ತದ ಬಿಯರ್ ಕಚ್ಚಾ ವಸ್ತುಗಳನ್ನ ಸೀಜ್ ಮಾಡಿದ್ದಾರೆ.ಘಟನೆಗೆ ಸಂಭಂಧಿಸಿದಂತೆ 17 ಮಂದಿ ಆರೋಪಿಗಳು ನಾಪತ್ತೆಯಾಗಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿಯಲ್ಲಿ ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲಾಧಿಕಾರಿಗಳು
Read More