ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…
ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ
Read More