ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ
ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ ಪೊಲೀಸರ ಮೊರೆಹೋದ ವಿಧ್ಯಾರ್ಥಿನಿ… ಮೈಸೂರು,ಏ2,Tv10 ಕನ್ನಡ ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಒಬ್ಬರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿ ಫೋಟೋಗಳನ್ನ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿ ವಂಚನೆ ಮಾಡಿರುವುದಾಗಿ ಆರೋಪಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಯೆಡಿಯೂರಪ್ಪ,ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ
Read More