TV10 Kannada Exclusive

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ…

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ… ನಂಜನಗೂಡು,ನ18,Tv10 ಕನ್ನಡ ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಹುಲ್ಲಹಳ್ಳಿ ಪೊಲೀಸ್ ಠಾಣಾ ಸಮೀಪ ನಡೆದಿದೆ.ಹುಣಸನಾಳು ಗ್ರಾಮದ ಲಿಂಗರಾಜು(35) ಮೃತ ದುರ್ದೈವಿ.ಸಂತೋಷ್ ಎಂಬುವರಿಗೆ ಸೇರಿದ ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ದುರ್ಘಟನೆ ನಡೆದಿದೆ.ಮಂಜು ಎಂಬಾತ ಗುತ್ತಿಗೆ ಪಡೆದಿದ್ದು 5 ಕಾರ್ಮಿಕರನ್ನ ಕಾಯಿ ಕೀಳಲು ಕರೆತಂದಿದ್ದರು.ಇಂದು ಬೆಳಿಗ್ಗೆ ಮರ
Read More

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…? ನಂಜನಗೂಡು,ನ16,Tv10 ಕನ್ನಡ ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಂಘಟನೆಯ ಮುಖಂಡ ಚಂದ್ರಶೇಖರ್ ಎಂಬುವರು ಪಿಡಿಓ ಅಕ್ರಮವನ್ನ ದಾಖಲೆ ಸಮೇತ ಬಯಲಿಗೆ ಎಳೆದಿದ್ದಾರೆ.87 ಸಾವಿರಕ್ಕೆ ಬಿಲ್ ಮಾಡಿ ತಗಲಾಕಿಕೊಂಡಿದ್ದಾರೆ.ನಂಜನಗೂಡು ತಾಲೂಕು ಕುರಿಹುಂಡಿ ಗ್ರಾಮ ಪಂಚಾಯ್ತಿ ಪಿಡಿಓ ಜ್ಯೋತಿ ವಿರುದ್ದ ಆರೋಪ ಕೇಳಿಬಂದಿದೆ.ಜೆ.ಪಿ.ಹುಂಡಿ
Read More

ಇಂಜಿನಿಯರಿಂಗ್ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ…FIR ದಾಖಲು…

ಇಂಜಿನಿಯರಿಂಗ್ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ…FIR ದಾಖಲು… ಮೈಸೂರು,ನ16,Tv10 ಕನ್ನಡ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆಉಪನ್ಯಾಸಕನ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಮೈಸೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ದೂರು ನೀಡಿದ್ದಾರೆ.ಭರತ್ ಭಾರ್ಗವ ಎಂಬಾತನ ವಿರುದ್ದ ಎಫ್ ಐ ಆರ್ ದಾಖಲಾಗಿದೆ.BNS ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಪ್ರತಿನಿತ್ಯ ಉಪನ್ಯಾಸಕನಿಂದ ಕಿರುಕುಳ ಆರೋಪ ಮಾಡಲಾಗಿದೆ.ಮಾರ್ಕ್ಸ್
Read More

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಣಸೂರು,ನ13,Tv10 ಕನ್ನಡ ಮೈಸೂರು ಜಿಲ್ಲೆಯ ಹುಣಸೂರು ತಾಲೂಕುಚಿಕ್ಕಾಡಿಗನಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ.ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಿತ್ತು.ಒಂದು ಗಂಡು ಹುಲಿ ಮರಿ ಸೆರೆಯಾಗಿದೆ. ತಾಯಿ ಹುಲಿ ಎರಡು ಮರಿಗಳಿಗಾಗಿ ಹುಡುಕಾಟ ಮುಂದುವರಿದಿದೆ.ಬಿಳಿಕೆರೆ ಚಿಕ್ಕಾಡಿಗನಹಳ್ಳಿ ಹಾಗೂ ಇಲವಾಲ ಹೋಬಳಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ದೊಡ್ಡಕಾಡನಹಳ್ಳಿ, ರಟ್ನಳ್ಳಿ, ಹೊಸಕಾಮನಕೊಪ್ಪಲು, ಹಳೇಕಾಮನಕೊಪ್ಪಲು, ಈರಪ್ಪನಕೊಪ್ಪಲು ಸುತ್ತಮುತ್ತಲ ಗ್ರಾಮಗಳಲ್ಲಿ ಹುಲಿ ಹಾಗೂ ಮರಿ
Read More

ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR

ಮೈಸೂರು,ನ13,Tv10 ಕನ್ನಡ ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಟಿ.ನರಸೀಪುರದ ನಿವಾಸಿ ಗಮಹದೇವಸ್ವಾಮಿ ಗಾಯಗೊಂಡ ಕೂಲಿ ಕಾರ್ಮಿಕ.ಸಿದ್ದಾರ್ಥ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಮಹದೇವಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರು.ತಲೆ ಮೇಲೆ ಇಟ್ಟಿಗೆಗಳ ಬಾಂಡ್ಲಿ ಹೊತ್ತು 2 ನೇ ಮಹಡಿಯಿಂದ 3 ನೇ ಮಹಡಿಗೆ ತೆರಳುತ್ತಿದ್ದಾಗ ಸೆಂಟರಿಂಗ್
Read More

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಜಿಲ್ಕಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ತಹಸಿಲ್ದಾರ್ ಶಿವಪ್ರಸಾದ್ ರವರಿಗೆ ಮನವಿ ಪತ್ರ ನೀಡಿದರು.ನಂತರ ಮಾತನಾಡಿದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ
Read More

ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್…

ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್… ಮೈಸೂರು,ನ11,Tv10 ಕನ್ನಡ ದೆಹಲಿಯಲ್ಲಿ ನಡೆದ ಸ್ಪೋಟ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಡಿಜಿ ಮತ್ತು ಐಜಿ ರವರ ಸೂಚನೆ ಮೇರೆಗೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿಮೈಸೂರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರ ವಿವಿಧ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಾಗಿದೆ. ಡಿಸಿಪಿಗಳು ಎಸಿಪಿಗಳು, ಇನ್ಸಪೆಕ್ಟರ್ ಸಬ್ ಇನ್ಸಪೆಕ್ಟರ್‌ಗಳು ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ಭಾಗಿಯಾಗಿ ಸಂಪೂರ್ಣ ಪರಿಶೀಲನೆ
Read More

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್… ಬೆಂಗಳೂರು,ನ7,Tv10 ಕನ್ನಡ ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ ನಿರಂತರ ದಾಳಿಯಿಂದ ಆತಂಕ ಹೆಚ್ಚಾಗುತ್ತಾ ಹೋಗುತ್ತಿದೆ.ನರಹಂತಕನ ಸೆರೆ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.ಹುಲಿ ದಾಳಿಯಿಂದ ಮೂವರು ರೈತರು ಬಲಿಯಾದ ಹಿನ್ನಲೆಸಫಾರಿ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.ಬಂಡೀಪುರ,ನಾಗರಹೊಳೆ ಸಫಾರಿಯನ್ನ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.ಮಾನವ ವನ್ಯಜೀವಿ
Read More

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಗ್ ಮಾಡಿರುವ ದೃಶ್ಯ ವೈರಲ್ ಆಗಿದರ.ಮುಖ್ಯ ಧ್ವಾರದ ಮುಂದೆ ಫೋಟೋ ಕ್ಲಿಕ್ಕಿಸಲಾಗಿದೆ.ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಪ್ರಭಾವಿಗಳು ಸೈಕ್ಲಿಂಗ್ ಮಾಡಿದ್ದಾರೆ.ಸಾಮಾನ್ಯ ಜನರಿಗೆ
Read More

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್ ಹೋಲ್ ಗೆ ರಿಪೇರಿ ಭಾಗ್ಯ ಲಭಿಸಿದೆ.ಕುಸಿದ ಹಂತ ತಲುಪಿ ವಾಹನ ಸವಾರರಿಗೆ ಭೀತಿ ಸೃಷ್ಠಿಸಿದ್ದ ಮ್ಯಾನ್ ಹೋಲ್ ಸುಸ್ಥಿತಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ. ಕಾಳಿದಾಸ ರಸ್ತೆ ಪಂಚವಟಿ ವೃತ್ತದ ಕೂಗಳತೆಯಲ್ಲಿ
Read More