TV10 Kannada Exclusive

ಮೈಸೂರು:ನೇಣು ಬಿಗಿದು ವಕೀಲ ಆತ್ಮಹತ್ಯೆ…

ಮೈಸೂರು,ಫೆ8,Tv10 ಕನ್ನಡ ವಕೀಲರೊಬ್ಬರು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ನಿಂಗರಾಜು(33) ಮೃತ ದುರ್ದೈವಿ.ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.ನಿಂಗರಾಜು ಆತ್ಮಹತ್ಯೆ ಹಿನ್ನಲೆ ನ್ಯಾಯಾಲಯದಲ್ಲಿ ವಕೀಲರು ಮೌನ ಆಚರಿಸಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆರೋಪ…ದೆಹಲಿಯಲ್ಲಿ ಕಾಂಗ್ರೆಸ್ ಫ್ರತಿಭಟನೆ…

ದೆಹಲಿ,ಫೆ7,Tv10 ಕನ್ನಡ ಕನ್ನಡರಾಜ್ಯಕ್ಕೆ ಸರಿಯಾಗಿ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ದ ವತಿಯಿಂದ ಪ್ರತಿಭಟನೆ ನಡೆಯಿತು.ಈ ವೇಳೆ ಮಾತನಾಡಿದ ಸಿಎಂ ಇದು ರಾಜಕೀಯ ಚಳವಳಿ ಅಲ್ಲ,ಇದು ರಾಜಕೀಯೇತರ ಚಳವಳಿ, ಕರ್ನಾಟಕ ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ತಿಳಿಸಿದರು.ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರು.ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು
Read More

ಕೇಂದ್ರ ಕಾರಾಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಿಢೀರ್ ಭೇಟಿ…ಚಾಕು,ನಗದು ಹಣ,ಮೊಬೈಲ್ ಚಾರ್ಜರ್ ಪತ್ತೆ…

ಮೈಸೂರು,ಫೆ6,Tv10 ಕನ್ನಡ ಕೇಂದ್ರ ಕಾರಾಗೃಹಕ್ಕೆ ನಗರ ಪೊಲೀಸ್ ಘಟಕದ ಹಿರಿಯ ಅಧಿಕಾರಿಗಳು ಧಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರ ಪೊಲೀಸ್ ಆಯುಕ್ತ ಡಾ.ಬಿ ರಮೇಶ್ ರವರ ಆದೇಶದ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರು ಎಸಿಪಿ ಹಾಗೂ ಇನ್ಸ್ಪೆಕ್ಟರ್ ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಂದಿಗಳ ಬ್ಯಾರಕ್ ಗಳು ಮತ್ತು ಕಾರಾಗೃಹದ ಒಳಭಾಗ ತಪಾಸಣೆ ನಡೆಸಿದರು.ತಪಾಸಣೆ
Read More

ಸಾಲ ತೀರಿಸಲು ಹಣ ನೀಡದ ಪತ್ನಿಯ ಕತ್ತು ಹಿಸುಕಿ ಕೊಲೆ…ಪತಿ ಅಂದರ್…

ಮೈಸೂರು,ಫೆ6,Tv10 ಕನ್ನಡ ಸಾಲ ತೀರಿಸಲು ಹಣ ನೀಡದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ.ಮೈಸೂರಿನ ರಾಜೀವ್ ನಗರದಲ್ಲಿ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ನವೀದಾಬಿ ಎಂಬುವರೇ ಪತಿ ಅಕ್ಬರ್ ಆಲಿ ಕೃತ್ಯಕ್ಕೆ ಸಿಲುಕಿ ಕೊಲೆಯಾದವರು. ಮಂಡ್ಯ ಜಿಲ್ಲೆಯ ಅಕ್ಬರ್ ಆಲಿಯನ್ನ ನವೀದಾ ಬಿ 13 ವರ್ಷಗಳ ಹಿಂದೆ ವಿವಾಹವಾಗಿದ್ದರು.ಮೈಸೂರಿನ ರಾಜೀವ್ ನಗರದಲ್ಲಿ ಮೂರು ಮಕ್ಕಳೊಂದಿಗೆ ಸಂಸಾರ ನೆಲೆಸಿತ್ತು.ಮಂಡ್ಯಾದಲ್ಲಿ ಆಟೋ ಓಡಿಸುತ್ತಿದ್ದ ಅಕ್ಬರ್ ಆಲಿಗೆ ಹೃದಯಾಘಾತವಾದ ಹಿನ್ನಲೆ
Read More

ಆನ್ ಲೈನ್ ಬುಸಿನೆಸ್ ಆಫರ್…ಮಹಿಳೆಗೆ 42.80 ಲಕ್ಷ ದೋಖಾ…

ಮೈಸೂರು,ಫೆ6,Tv10 ಕನ್ನಡ ಆನ್ ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿದ ವಂಚಕನೊಬ್ಬ ಮಹಿಳೆಗೆ 42.80 ಲಕ್ಷ ದೋಖಾ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರೇ ಹಣ ಕಳೆದುಕೊಂಡ ಮಹಿಳೆ.ಟೆಲಿಗ್ರಾಂ ಆಪ್ ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ ನಂಬಿಸಿದ ವಂಚಕ ಸಂಗೀತಾರಿಂದಚಹಂತಹಂತವಾಗಿ ಹಣ ಪಡೆದು ವಂಚಿಸಿದ್ದಾನೆ.ಒಟ್ಟು 42.80 ಲಕ್ಷ ಕಳೆದುಕೊಂಡ ಸಂಗೀತಾ ರವರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ಪೌತಿಖಾತೆ ಆಗದ ವಾರಸುದಾರರಿಗೆ ಸಂತಸದ ಸುದ್ದಿ…ಮೈಸೂರು ತಾಲೂಕು ವತಿಯಿಂದ ಪೌತಿಖಾತೆ ಆಂದೋಲನ…

ಮೈಸೂರು,ಫೆ5,Tv10 ಕನ್ನಡ ಪೌತಿಖಾತೆ ಆಗದೆ ವಿಳಂಬವಾಗುತ್ತಿರುವ ವಾರಸುದಾರರಿಗೆ ಮೈಸೂರು ತಾಲೂಕು ಆಡಳಿತ ಸಿಹಿ ಸುದ್ದಿ ನೀಡಿದೆ.ಜನವರಿ 22 ರಿಂದ ಪೌತಿಖಾತೆ ಆಂದೋಲನ ಆರಂಭಿಸಿದೆ.ಪೌತಿಖಾತೆ ಆಗದ ವಾರಸುದಾರರಿಗೆ ಸರ್ಕಾರದ ಕೆಲವು ಮಹತ್ತರ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಆಂದೋಲನ ಶುರುಮಾಡಿದೆ.ಪೌತಿಖಾತೆ ವಾರಸುದಾರರು,ಹಕ್ಕುದಾರರು ಸಂಭಂಧಪಟ್ಟ ಗ್ರಾಮ ಆಡಳಿತಾಧಿಕಾರಿಗಳಿಗೆ ಪೌತಿಖಾತೆ ಕೋರಿ ಅರ್ಜಿ ಜೊತೆಗೆ ಚಾಲ್ತಿ ಸಾಲಿನ ಪಹಣಿ(RTC),ಕಂದಾಯ ಇಲಾಖೆಯಿಂದ ಪಡೆದ RDS ವಂಶವೃಕ್ಷ,ಮೃತಖಾತೆದಾರರ ಮರಣ ಪ್ರಮಾಣ ಪತ್ರ,ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಇನ್ನಿತರ
Read More

ಸಮಾಜ ಸೇವೆಗೆ ಮನಸ್ಸು ಮುಖ್ಯ -ಲಯನ್ ಡಾ .ಎನ್ .ಕೃಷ್ಣೇಗೌಡ*

ಸಮಾಜ ಸೇವೆ ಮಾಡಲು ಮನಸ್ಸು ಬಹಳ ಮುಖ್ಯ, ಒಳ್ಳೆಯ ಮನಸ್ಸಿನಿಂದ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಆತ್ಮ ತೃಪ್ತಿ ಸಿಗುತ್ತದೆ ಹಾಗೂ ಅವಕಾಶ ವಂಚಿತರಾದವರನ್ನು ಗುರುತಿಸಿ ಅವರಿಗೆ ಸಹಾಯ ಮಾಡಿದಾಗ ಅವರನ್ನು ಸಹ ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಲಯನ್ಸ್ ಅಂತರಾಷ್ಟ್ರೀಯ 317ಜಿಯ ಜಿಲ್ಲಾ ರಾಜ್ಯಪಾಲರಾದ ಡಾ. ಎನ್ ಕೃಷ್ಣೆಗೌಡ ರವರು ಹೇಳಿದರು. ಅವರು ಲಯನ್ಸ್ ಅಂಬಾಸಿಡರಸ್ ಸಂಸ್ಥೆಯ ಅಧಿಕೃತ ಜಿಲ್ಲಾ ರಾಜ್ಯಪಾಲರ ಭೇಟಿ ಮತ್ತು ಸಂಸ್ಥಾಪನಾ ದಿನಾಚರಣೆಯ
Read More

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಚಾಲಾಕಿ ಮನೆಗಳ್ಳರ ಬಂಧನ…ನಗದು ಸೇರಿದಂತೆ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಫೆ2,Tv10 ಕನ್ನಡ ನರಸಿಂಹರಾಜ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಚಾಲಾಕಿ ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ ನಗದು ಸೇರಿದಂತೆ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಸೈಯದ್ ಅಯೂಬ್,ಮಹಮದ್ ಮುನ್ನ ಹಾಗೂ ಪ್ರಸಾದ್.ಆ.ಆಸಿಫ್ ಬಂಧಿತರು.ಮತ್ತೋರ್ವ ಆರೋಪಿ ಫಯಾಸ್ ತಲೆ ಮರೆಸಿಕೊಂಡಿದ್ದಾನೆ.ಮೈಸೂರಿನ ಉನ್ನತಿ ನಗರದಲ್ಲಿ ಕಳುವು ಮಾಡಿದ ಚುನ್ನಾಭರಣಗಳನ್ನ ಅರ್ಧ ಬೆಲೆಗೆ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬಂಧಿತರಿಂದ 832 ಗ್ರಾಂ ಒಡವೆಗಳು 37 ಗ್ರಾಂ ಬೆಳ್ಳಿ ಕಾಯಿನ್ ಗಳು ಹಾಗೂ 1,70,000/-
Read More

ಸುತ್ತೂರು ಜಾತ್ರಾ ಮಹೋತ್ಸವ…ಖಾಕಿ ಹೈ ಅಲರ್ಟ್…

ಸುತ್ತೂರು,ಫೆ5,Tv10 ಕನ್ನಡ ಫೆ.6 ರಿಂದ 11 ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯುವ ಜಾತ್ರಾ ಮಹೋತ್ಸವವನ್ನ ಕಣ್ತುಂಬಿಕೊಳ್ಳಲು ಭಕ್ತರು ಉತ್ಸುಕರಾಗಿದ್ದಾರೆ.6 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.ಸಾಕಷ್ಟು ಗಣ್ಯರೂ ಸಹ ಪಾಲ್ಗೊಳ್ಳಲಿದ್ದಾರೆ.ಈ ಹಿನ್ನಲೆ ಭದ್ರತೆ ಒದಗಿಸುವುದು ಪೊಲೀಸರ ಆಧ್ಯ ಕರ್ತವ್ಯವೂ ಆಗಿದೆ.ಹೀಗಾಗಿ ಜಾತ್ರಾ ಮಹೋತ್ಸವಕ್ಕೆ ಮುನ್ನೆಚ್ಚರಿಕೆಯಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ಜಾತ್ರಾ ಮಹೋತ್ಸವ ಜರುಗುವ ಪ್ರತಿ ಕೇಂದ್ರಗಳಿಗೂ ಭದ್ರತೆ
Read More

ಹೆಚ್ಚು ಲಾಭದ ಆಮಿಷ…7 ಲಕ್ಷಕ್ಕೆ ಪಂಗನಾಮ…

ಮೈಸೂರು,ಫೆ4,Tv10 ಕನ್ನಡ ಹೂಡಿಕೆ ಹಣಕ್ಕೆ ಹೆಚ್ಚು ಲಾಭಾಂಶ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರ ಬಡಾವಣೆ ನಿವಾಸಿ ಆದರ್ಶ್ ಅರಸ್ ಹಣ ಕಳೆದುಕೊಂಡವರು.ಸ್ನೇಹಿತರೊಬ್ಬರ ಸಲಹೆ ಮೇರೆಗೆ ಎಲ್ಲಿ ಲಿಲ್ಲಿ ಎಂಬ ಕಂಪನಿಯಲ್ಲಿ ಹಣ ಹೂಡಿದ್ದಾರೆ.ಪ್ರಾರಂಭದಲ್ಲಿ 540/- ರೂ ಪಾವತಿಸಿ ನೊಂದಣಿ ಮಾಡಿಕೊಂಡಿದ್ದಾರೆ.ವಾಟ್ಸಾಪ್ ಗ್ರೂಪ್ ನಲ್ಲಿ ಲಿಂಕ್ ಕಳುಹಿಸಿ ಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.ಹೂಡಿಕೆ ಹಣಕ್ಕೆ ದಿನ ಶೇ 3%ರಿಂದ 10
Read More