Archive

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ
Read More

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ
Read More

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ
Read More

ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಮೈಸೂರು,ಜು26,Tv10ಕನ್ನಡ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳಿಗೆ ತಾಲೂಕು ಆಡಳಿತ ಚಾಟಿ ಬೀಸಿದೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ರಸ್ತೆ ಹಾಗೂ
Read More

ದರ್ಶನ್ ಬಿಡುಗಡೆಗೆ ಪ್ರಾರ್ಥನೆ…ಭಾವಚಿತ್ರ ಹಿಡಿದು ಚಾಮುಂಡಿಬೆಟ್ಟ ಮೆಟ್ಟಿಲು ಹತ್ತಿದ ಅಭಿಮಾನಿಗಳು

… ಮೈಸೂರು,ಜು26,Tv10 ಕನ್ನಡp ಕೊಲೆ ಆರೋಪದ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗಾಗಿ ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ.ಆರೋಪದಿಂದ
Read More

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ

ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ
Read More

ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ
Read More

ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಮೈಸೂರು,ಜು25,Tv10 ಕನ್ನಡ ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.ಮೋನಿಕಾ(20) ಹಾಗೂ ಮನು(22)
Read More

ಸಾಲಭಾಧೆ…ವಿಷ ಸೇವಿಸಿ ರೈತ ಆತ್ಮಹತ್ಯೆ…

ಮಂಡ್ಯ,ಜು24,Tv10 ಕ‌ನ್ನಡ ಸಾಲಭಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ತಂಗಳಗೆರೆ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(34) ಮೃತ ರೈತ.ಚಂದ್ರಶೇಖರ್
Read More

ಮೃತಪಟ್ಟ ವ್ಯಕ್ತಿ ಖಾತೆಗೆ 3 ವರ್ಷಗಳ ನಂತರ ಅನುದಾನ ಬಿಡುಗಡೆ ಪ್ರಕರಣ…ಪಿಡಿಓ ಎಡವಟ್ಟು

ಮೃತಪಟ್ಟ ವ್ಯಕ್ತಿ ಖಾತೆಗೆ 3 ವರ್ಷಗಳ ನಂತರ ಅನುದಾನ ಬಿಡುಗಡೆ ಪ್ರಕರಣ…ಪಿಡಿಓ ಎಡವಟ್ಟು ಸಾಬೀತು…ಸಮಿತಿಯಿಂದ ವರದಿ ಸಲ್ಲಿಕೆ…Tv10 ಕನ್ನಡ ವರದಿ
Read More