Archive

ಬಂಡೀಪುರ ಮುಖ್ಯ ರಸ್ತೆ ಬಳಿ ಕರಡಿ ದರುಶನ…ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ

ಮೈಸೂರು,ಡಿ31,Tv10 ಕನ್ನಡ ಬಂಡಿಪುರ ಅರಣ್ಯ ವಲಯದ ಮುಖ್ಯರಸ್ತೆಯಲ್ಲಿ ಕರಡಿ ದರುಶನ ನೀಡಿದೆ.ರಸ್ತೆ ಬಳಿಯಲ್ಲೇ ಕುಳಿತಿದ್ದ ಕರಡಿಯ ದೃಶ್ಯ ಮುಡಾ ಮಾಜಿ
Read More

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ

ಟಿ.ನರಸೀಪುರ,ಡಿ31,Tv10 ಕನ್ನಡ ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ
Read More

ಲೆಕ್ಚರರ್ ಜೊತೆ ಸ್ಟೂಡೆಂಟ್ ಎಸ್ಕೇಪ್…ಪಾಠ ಹೇಳಿಕೊಟ್ಟ ಮೇಷ್ಟ್ರನ್ನ ವರಿಸಿದ ವಿಧ್ಯಾರ್ಥಿನಿ…ಹಾಸಿಗೆ ಹಿಡಿದ ತಂದೆ…ವಿದ್ಯೆ

ಹುಣಸೂರು,ಡಿ31,Tv10 ಕನ್ನಡ ಶಿಕ್ಷಕಿಯಾಗಲು ಬಿಎಡ್ ಕಾಲೇಜ್ ಗೆ ಸೇರಿದ ಯುವತಿ ಪಾಠ ಹೇಳಿಕೊಟ್ಟ ಗುರುವಿನ ಜೊತೆಗೆ ಓಡಿ ಹೋಗಿ ಮದುವೆ
Read More

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ
Read More

ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಡಿ30,Tv10 ಕನ್ನಡ ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಇಂದು ಅಭಿಮಾನಿಗಳ ಬಳಗ ಹೊರತಂದಿರುವ 2025 ವರ್ಷದ ಕೋಟಿಗೊಬ್ಬ ಕ್ಯಾಲೆಂಡರ್
Read More

ಜನರಿಕ್ ಡ್ರಗ್ ಸ್ಟೋರ್ ನಲ್ಲಿ ಬೆಂಕಿ…ತಪ್ಪಿದ ಭಾರಿ ಹಾನಿ…

ಮೈಸೂರು,ಡಿ29,Tv10,ಕನ್ನಡ ಕೆ.ಆರ್.ಆಸ್ಪತ್ರೆ ಸ್ಟೋನ್ ಬಿಲ್ಡಿಂಗ್ ಆವರಣದಲ್ಲಿರುವ ಜನರಿಕ್ ಔಷಧಿ‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ
Read More

ಲಾರಿ ಹರಿದು ಬೈಕ್ ಸವಾರ ಸಾವು…ರಸ್ತೆಯಲ್ಲೇ ಶವ ಇಟ್ಟು ಆಕ್ರೋಷ…

ಮೈಸೂರು,ಡಿ29,Tv10 ಕನ್ನಡ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಮೈಸೂರು ಗದ್ದಿಗೆ ಮುಖ್ಯ ರಸ್ತೆಯ ಮಾರೇಗೌಡನಹಳ್ಳಿ ಗೇಟ್ ಸಮೀಪ
Read More

ಸಾಲಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ…

ಪಿರಿಯಾಪಟ್ಟಣ,ಡಿ29,Tv10 ಕನ್ನಡ ಸಾಲಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಪಿರಿಯಾಪಟ್ಟಣ ತಾಲೂಕು ಬೈಲಕುಪ್ಪೆ ಗ್ರಾಮದಲ್ಲಿ ನಡೆದಿದೆ.ರಮೇಶ್ (42)
Read More

ಭೋಗ್ಯಕ್ಕೆ ಹೋದ ಕುಟುಂಬದ ಪಜೀತಿ…ಹಣವೂ ಇಲ್ಲ…ಮನೆಯೂ ಇಲ್ಲ…ಅತಂತ್ರಕ್ಕೆ ಸಿಲುಕಿದ ಕುಟುಂಬ…

ಮೈಸೂರು,ಡಿ28,Tv10 ಕನ್ನಡ ಭೋಗ್ಯಕ್ಕಾಗಿ ಕರಾರು ಮಾಡಿಕೊಂಡ ಕುಟುಂಬವೊಂದು ಮಾಲೀಕನ ವಂಚನೆಗೆ ಸಿಲುಕಿ ಪಜೀತಿ ಅನುಭವಿಸುತ್ತಿರುವ ಘಟನೆ ಮಂಡಿ ಪೊಲೀಸ್ ಠಾಣಾ
Read More

ನೂತನ ವರ್ಷ ಸ್ವಾಗತಕ್ಕೆ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಸಕಲ ಸಿದ್ದತೆ…2 ಲಕ್ಷ ಲಡ್ಡು ವಿತರಣೆಗೆ

ಮೈಸೂರು,ಡಿ28,Tv10 ಕನ್ನಡ 2025 ನೂತನ ವರ್ಷ ಸ್ವಾಗತಿಸಲು ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು
Read More