Archive

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ
Read More

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು
Read More

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ
Read More

ಗೌರಿ ಹಬ್ಬ ಸಂಭ್ರಮ…ಪೌರಕಾರ್ಮಿಕರಿಗೆ ಬಾಗಿನ…

ಮೈಸೂರು,ಸೆ6,Tv10 ಕನ್ನಡಒಂದೆಡೆ ನಾಡಿನ ಜನತೆ ಗೌರಿಹಬ್ಬದ ಸಡಗರ ಸಂಭ್ರಮದಲ್ಲಿ ಮುಳುಗಿದ್ದಾರೆ.ಮತ್ತೊಂದೆಡೆ ನಾಗರೀಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳಾ ಪೌರಕಾರ್ಮಿಕರನ್ನ
Read More

ಅಕ್ರಮ ಸಂಬಂಧ ಶಂಕೆ…ಮಚ್ಚಿನಿಂದ ಕೊಂದು ವ್ಯಕ್ತಿ ಕೊಲೆ…ಆರೋಪಿ ಪರಾರಿ…

ನಂಜನಗೂಡು,ಸೆ6,Tv10 ಕನ್ನಡಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮೊಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.ರಂಗಸ್ವಾಮಿ
Read More

ಸುಮಂಗಲಿಯರಿಗೆ ಬಳೆ ತೊಡಿಸಿ ಗೌರಿ ಹಬ್ಬ ಸ್ವಾಗತಿಸಿದ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್…

ಮೈಸೂರು,ಸೆ5,Tv10 ಕನ್ನಡಮಹಿಳೆಯರು ನೆಚ್ಚಿನ ಗೌರಿ ಹಬ್ಬವನ್ನ ಆಚರಿಸಲು ಭರದಿಂದ ಸಿದ್ದತೆಮಾಡಿಕೊಳ್ಳುತ್ತಿದ್ದಾರೆ.ಗೌರಿ ಗಣೇಶನನ್ನ ಆರಾಧಿಸುವ ಮೂಲಕ ಸಡಗರದಿಂದ ಹಬ್ಬ ಆಚರಿಸಲು ಉತ್ಸಕರಾಗಿದ್ದಾರೆ.ಈ
Read More

ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು

ಮೈಸೂರು,ಸೆ5,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಸ್ವೀಕರಿಸಿ ಮಾರಾಟ ಮಾಡಿಸಲು ಯತ್ನಿಸಿದ ಆರೋಪದ ಮೇಲೆ ಮುಖ್ಯಪೇದೆಯನ್ನ ಮಂಡಿ ಠಾಣೆ ಪೊಲೀಸರು
Read More

ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…

ಮೈಸೂರು,ಸೆ4,Tv10 ಕನ್ನಡಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಳಬಾಡಿ ಗ್ರಾಮದಲ್ಲಿ ನಡೆದಿದೆ.ವರದಕ್ಷಿಣೆ
Read More

ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮೈಸೂರು,ಸೆ4,Tv10 ಕನ್ನಡ ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ
Read More

ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ

ಮೈಸೂರು,ಸೆ2,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಗಳಿಗೆ ಓರ್ವ ಅಧಿಕಾರಿ ತಲೆದಂಡವಾಗಿದೆ.ತನಿಖೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ನೀಡಿದ ವರದಿ
Read More