Archive

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ
Read More

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ
Read More

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ
Read More

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ
Read More

ತಾಳಿ ಕಟ್ಟಲು 25 ಲಕ್ಷ ಕ್ಯಾಶ್ ಹಾಯುಂಡೈ ಕಾರಿಗೆ ಡಿಮ್ಯಾಂಡ್…ಮುರಿದುಬಿದ್ದ ಮದುವೆ…ಮದುವೆ ಗಂಡು

ಮೈಸೂರು,ಅ11,Tv10 ಕನ್ನಡ ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.ನಿಶ್ಚಿತಾರ್ಥದ ಸಮಯದಲ್ಲಿ
Read More

ಕಾಮುಕನ ಕಾಲಿಗೆ ಗುಂಡು ಹೊಡೆದ ಕಾಪ್ ಇವರೇ…ಅತ್ಯಾಚಾರಿ ಸಿಕ್ಕಿದ್ದು ಹೇಗೆ…ಕಾರ್ಯಾಚರಣೆ ಹೇಗಿತ್ತು…ಕಾಲಿಗೆ ಗುಂಡು

ಮೈಸೂರು,ಅ10,Tv10 ಕನ್ನಡ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಮೈಸೂರು ಪೊಲೀಸರು ನ್ಯಾಯ ಒದಗಿಸುವತ್ತ ಗಂಭೀರವಾಗಿ
Read More

ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ…ಆರೋಪಿ ಕಾಲಿಗೆ ಗುಂಡು…ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರ ಕ್ರಮ…

ಮೈಸೂರು,ಅ9,Tv10 ಕನ್ನಡ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣದಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.ಕೊಳ್ಳೇಗಾಲದಲ್ಲಿ ಆರೋಪಿ ಕಾರ್ತಿಕ್ ನನ್ನು ಮೈಸೂರು
Read More

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್

ಮೈಸೂರು,ಅ7,Tv10 ಕನ್ನಡ ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ
Read More

ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್

ಮೈಸೂರು,ಅ3,Tv10 ಕನ್ನಡ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಿತ್ರ ವೀಕ್ಷಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ನಾಳಿನ ಶೋಗೆ ಥಿಯೇಟರ್
Read More

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ
Read More