ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ಮೈಸೂರು,ಜ29,Tv10 ಕನ್ನಡ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ.ಇಂದು ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳಲಿದೆ.ಸ್ಮಾರಕ ಲೋಕಾರ್ಪಣೆಗಾಗಿ ಕ್ಷಣಗಣನೆ ಎದುರಾಗಿದೆ.ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ.ಇಂದು ಆಕರ್ಷಕ ಮೆರವಣಿಗೆ ಹಮ್ಮಿಕೊಂಡ ಅಭಿಮಾನಿಗಳು ಸಂಭ್ರಮದಿಂದ ನೆಚ್ಚಿನ ನಾಯಕ ನಟನ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ ಬಳಿ ಮೆರವಣಿಗೆಗೆ ಚಾಲನೆ ದೊರೆತಿದೆ.ಮಾಜಿ ಕಾರ್ಪೊರೇಟರ್ ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮೆರವಣಿಗೆಗೆ ಚಾಲನೆ ನೀಡಿದರು.ನೂರಾರು ಅಭಿಮಾನಿಗಳು ವಿಷ್ಣು ಭಾವಚಿತ್ರವಿರುವ ಬಾವುಟ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ.ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಮೆರವಣಿಗೆ ಶ್ರೀರಾಂಪುರ ಸರ್ಕಲ್ ನಲ್ಲಿ ಸಮಾವೇಶಗೊಳ್ಳಲಿದೆ…

Spread the love

Related post

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…
ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು,ಏ23,Tv10 ಕನ್ನಡ ಹುಲಿದಾಳಿಗೆ ಹಸು ಬಲಿಯಾದ ಘಟನೆ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮನೋಹರ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ.ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಇಲ್ಲವೆಂದು ಕಿಕ್ಕೇರಿಕಟ್ಟೆ ಗ್ರಾಮಸ್ಥರು…

Leave a Reply

Your email address will not be published. Required fields are marked *