ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ಮೈಸೂರು,ಜ29,Tv10 ಕನ್ನಡ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ.ಇಂದು ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳಲಿದೆ.ಸ್ಮಾರಕ ಲೋಕಾರ್ಪಣೆಗಾಗಿ ಕ್ಷಣಗಣನೆ ಎದುರಾಗಿದೆ.ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ.ಇಂದು ಆಕರ್ಷಕ ಮೆರವಣಿಗೆ ಹಮ್ಮಿಕೊಂಡ ಅಭಿಮಾನಿಗಳು ಸಂಭ್ರಮದಿಂದ ನೆಚ್ಚಿನ ನಾಯಕ ನಟನ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ ಬಳಿ ಮೆರವಣಿಗೆಗೆ ಚಾಲನೆ ದೊರೆತಿದೆ.ಮಾಜಿ ಕಾರ್ಪೊರೇಟರ್ ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮೆರವಣಿಗೆಗೆ ಚಾಲನೆ ನೀಡಿದರು.ನೂರಾರು ಅಭಿಮಾನಿಗಳು ವಿಷ್ಣು ಭಾವಚಿತ್ರವಿರುವ ಬಾವುಟ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ.ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಮೆರವಣಿಗೆ ಶ್ರೀರಾಂಪುರ ಸರ್ಕಲ್ ನಲ್ಲಿ ಸಮಾವೇಶಗೊಳ್ಳಲಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *