ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ಮೈಸೂರು,ಜ29,Tv10 ಕನ್ನಡ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ.ಇಂದು ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳಲಿದೆ.ಸ್ಮಾರಕ ಲೋಕಾರ್ಪಣೆಗಾಗಿ ಕ್ಷಣಗಣನೆ ಎದುರಾಗಿದೆ.ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ.ಇಂದು ಆಕರ್ಷಕ ಮೆರವಣಿಗೆ ಹಮ್ಮಿಕೊಂಡ ಅಭಿಮಾನಿಗಳು ಸಂಭ್ರಮದಿಂದ ನೆಚ್ಚಿನ ನಾಯಕ ನಟನ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ ಬಳಿ ಮೆರವಣಿಗೆಗೆ ಚಾಲನೆ ದೊರೆತಿದೆ.ಮಾಜಿ ಕಾರ್ಪೊರೇಟರ್ ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮೆರವಣಿಗೆಗೆ ಚಾಲನೆ ನೀಡಿದರು.ನೂರಾರು ಅಭಿಮಾನಿಗಳು ವಿಷ್ಣು ಭಾವಚಿತ್ರವಿರುವ ಬಾವುಟ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ.ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಮೆರವಣಿಗೆ ಶ್ರೀರಾಂಪುರ ಸರ್ಕಲ್ ನಲ್ಲಿ ಸಮಾವೇಶಗೊಳ್ಳಲಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *