ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ತಮ್ಮ ಶಿಕ್ಷಣದ ಜೀವನ ನೆನೆದು ಕಣ್ಣೀರಿಟ್ಟ ಸಮಾಜ ಸೇವಕ ಕುರುಬರ ಸಂಘದ ನಿರ್ದೇಶಕ ಉದ್ಯಿಮಿ ಮಾದೇಗೌಡ

ಟಿ ಎಸ್ ಸುಬ್ಬರಾವ್ ಘಾಟ್ಕೆ ಸಾಧನ ಪ್ರಶಸ್ತಿ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು
ಹುಣಸೂರು ತಾಲ್ಲೂಕಿನ ಗಾವಡಗೆರೆ ಟಿ ಎಸ್ ಸುಬ್ಬರಾವ್ ಘಾಟ್ಕೆ ಸರ್ಕಾರಿ ಪಬ್ಲಿಕ್ ಫ್ರೌಡ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು ಹಾಗೂ ಶಿಕ್ಷಣಕ್ಕಾಗಿ ಮತ್ತು ಸಮಾಜದ ಉದ್ಧಾರಕ್ಕಾಗಿ 15ಎಕರೆ ಜಾಗವನ್ನು ದಾನ ಮಾಡಿದ ಟಿ ಎಸ್ ಸುಬ್ಬರಾವ್ ಘಾಟ್ಕೆ ಅವರ ಹೆಸರಿನಲ್ಲಿ ಪ್ರಶಸ್ತಿ ಪುರಸ್ಕಾರ ನೀಡಲಾಯಿತು ಹಾಗೂ ಸುಬ್ಬರಾವ್ ಅವರ ಪತ್ನಿ ಕೃಷ್ಣ ಭಾಯಿ ಅವರಿಗೆ ಸನ್ಮಾನ ಮಾಡಲಾಯಿತು
ಇನ್ನು ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನೆನೆಸಿಕೊಳ್ಳುವ ಮೂಲಕ ಗುರುಗಳ ಸ್ನೇಹ ಸಂಬಂಧ ಬಗ್ಗೆ ಮೆಲುಕು ಹಾಕಿದರು
ಶಿಕ್ಷಕರಿಗೆ ಸನ್ಮಾನ ಮಾಡಿ ಗೌರವಿಸಿದ ವಿದ್ಯಾರ್ಥಿಗಳು ತಮ್ಮ ಹಳೆಯ ಸ್ನೇಹಿತರನ್ನು ಕಂಡು ಸಂತೋಷ ಪಟ್ಟರು ಇದೇ ಸಂದರ್ಭದಲ್ಲಿ ಗ್ರಾಮದ ಮಾದೇಗೌಡ ಅವರು ನಾನು ಎಸೆಸೆಲ್ಸಿ ಪರೀಕ್ಷೆ ಬರೆಯದೆ ಬೆಂಗಳೂರು ಸೇರಿದೆ ಆದರೆ ಆಮೇಲೆ ಗೊತ್ತಾಗಿದ್ದು ನಾವು ಏನೇ ಮಾಡಿದರೂ ಅದಕ್ಕೆ ವಿದ್ಯಾ ತುಂಬಾ ಮುಖ್ಯ ಎಂದು ಮತ್ತೆ ಎರಡು ವರ್ಷ ಬಿಟ್ಟು ಎಸೆಸೆಲ್ಸಿ ಪರೀಕ್ಷೆ ಬರೆದು ಜಸ್ಟ್ ಪಾಸ್ ಮಾಡಿದೆ ನನ್ನ ಎಲ್ಲ ಶಿಕ್ಷಕರ ಸಹಾಯದಿಂದ ಪರೀಕ್ಷೆ ಬರೆದು ಈವತ್ತು ಎರಡು ಕಂಪನಿ ಮಾಲೀಕ ಆಗಿದ್ದೇನೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಸಿಕ್ಕೆದೆ ಆದರೆ ಅವತ್ತು ಇನ್ನು ಹೆಚ್ಚಿನ ಶಿಕ್ಷಣ ಪಡೆದಿದ್ದಾರೆ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಇತ್ತು ಅದನ್ನು ಕಳೆದುಕೊಂಡೆ ಎಂದು ಕಣ್ಣೀರಿಟ್ಟರು
ಈಗಿನ ಮಕ್ಕಳು ಶಿಕ್ಷಕರನ್ನು ಗೌರವಿಸಿ ಉತ್ತಮ ಸಂಬಂಧ ಇಟ್ಟಿಕೊಂಡು ಉತ್ತಮ ಶಿಕ್ಷಣ ಪಡೆಯಿರಿ ಯಾವುದೋ ಕೆಟ್ಟ ಚಟಕ್ಕೆ ಬಿದ್ದು ನಿಮ್ಮ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮಕ್ಕಳು ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *