ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ತಮ್ಮ ಶಿಕ್ಷಣದ ಜೀವನ ನೆನೆದು ಕಣ್ಣೀರಿಟ್ಟ ಸಮಾಜ ಸೇವಕ ಕುರುಬರ ಸಂಘದ ನಿರ್ದೇಶಕ ಉದ್ಯಿಮಿ ಮಾದೇಗೌಡ

ಟಿ ಎಸ್ ಸುಬ್ಬರಾವ್ ಘಾಟ್ಕೆ ಸಾಧನ ಪ್ರಶಸ್ತಿ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು
ಹುಣಸೂರು ತಾಲ್ಲೂಕಿನ ಗಾವಡಗೆರೆ ಟಿ ಎಸ್ ಸುಬ್ಬರಾವ್ ಘಾಟ್ಕೆ ಸರ್ಕಾರಿ ಪಬ್ಲಿಕ್ ಫ್ರೌಡ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು ಹಾಗೂ ಶಿಕ್ಷಣಕ್ಕಾಗಿ ಮತ್ತು ಸಮಾಜದ ಉದ್ಧಾರಕ್ಕಾಗಿ 15ಎಕರೆ ಜಾಗವನ್ನು ದಾನ ಮಾಡಿದ ಟಿ ಎಸ್ ಸುಬ್ಬರಾವ್ ಘಾಟ್ಕೆ ಅವರ ಹೆಸರಿನಲ್ಲಿ ಪ್ರಶಸ್ತಿ ಪುರಸ್ಕಾರ ನೀಡಲಾಯಿತು ಹಾಗೂ ಸುಬ್ಬರಾವ್ ಅವರ ಪತ್ನಿ ಕೃಷ್ಣ ಭಾಯಿ ಅವರಿಗೆ ಸನ್ಮಾನ ಮಾಡಲಾಯಿತು
ಇನ್ನು ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನೆನೆಸಿಕೊಳ್ಳುವ ಮೂಲಕ ಗುರುಗಳ ಸ್ನೇಹ ಸಂಬಂಧ ಬಗ್ಗೆ ಮೆಲುಕು ಹಾಕಿದರು
ಶಿಕ್ಷಕರಿಗೆ ಸನ್ಮಾನ ಮಾಡಿ ಗೌರವಿಸಿದ ವಿದ್ಯಾರ್ಥಿಗಳು ತಮ್ಮ ಹಳೆಯ ಸ್ನೇಹಿತರನ್ನು ಕಂಡು ಸಂತೋಷ ಪಟ್ಟರು ಇದೇ ಸಂದರ್ಭದಲ್ಲಿ ಗ್ರಾಮದ ಮಾದೇಗೌಡ ಅವರು ನಾನು ಎಸೆಸೆಲ್ಸಿ ಪರೀಕ್ಷೆ ಬರೆಯದೆ ಬೆಂಗಳೂರು ಸೇರಿದೆ ಆದರೆ ಆಮೇಲೆ ಗೊತ್ತಾಗಿದ್ದು ನಾವು ಏನೇ ಮಾಡಿದರೂ ಅದಕ್ಕೆ ವಿದ್ಯಾ ತುಂಬಾ ಮುಖ್ಯ ಎಂದು ಮತ್ತೆ ಎರಡು ವರ್ಷ ಬಿಟ್ಟು ಎಸೆಸೆಲ್ಸಿ ಪರೀಕ್ಷೆ ಬರೆದು ಜಸ್ಟ್ ಪಾಸ್ ಮಾಡಿದೆ ನನ್ನ ಎಲ್ಲ ಶಿಕ್ಷಕರ ಸಹಾಯದಿಂದ ಪರೀಕ್ಷೆ ಬರೆದು ಈವತ್ತು ಎರಡು ಕಂಪನಿ ಮಾಲೀಕ ಆಗಿದ್ದೇನೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಸಿಕ್ಕೆದೆ ಆದರೆ ಅವತ್ತು ಇನ್ನು ಹೆಚ್ಚಿನ ಶಿಕ್ಷಣ ಪಡೆದಿದ್ದಾರೆ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಇತ್ತು ಅದನ್ನು ಕಳೆದುಕೊಂಡೆ ಎಂದು ಕಣ್ಣೀರಿಟ್ಟರು
ಈಗಿನ ಮಕ್ಕಳು ಶಿಕ್ಷಕರನ್ನು ಗೌರವಿಸಿ ಉತ್ತಮ ಸಂಬಂಧ ಇಟ್ಟಿಕೊಂಡು ಉತ್ತಮ ಶಿಕ್ಷಣ ಪಡೆಯಿರಿ ಯಾವುದೋ ಕೆಟ್ಟ ಚಟಕ್ಕೆ ಬಿದ್ದು ನಿಮ್ಮ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮಕ್ಕಳು ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *