ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು,ಜ29,Tv10 ಕನ್ನಡ
ಉದ್ಭೂರಿನ ಹಾಲಾಳು ಗ್ರಾಮದಲ್ಲಿ ಇಂದು ಲೋಕಾರ್ಪಣೆಯಾಗಲಿರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ ಮತ್ತೊಂದು ಆಕರ್ಷಣೆ ಅಭಿಮಾನಿಗಳನ್ನ ಸೆಳೆಯಲಿದೆ. ಮೈಸೂರಿನ ಕಲಾವಿದ ಅರುಣ್‌‌ಯೋಗಿರಾಜ್ ಕೈಯಲ್ಲಿ ಅರಳಿದ ಡಾ. ವಿಷ್ಣುವರ್ಧನ್ ಪ್ರತಿಮೆ ಇಂದು ಸ್ಥಾಪನೆಯಾಗಲಿದೆ.
ಅರುಣ್ ಯೋಗಿರಾಜ್ ನೇತೃತ್ವದ 4 ಜನರ ತಂಡದಿಂದ 10 ದಿನಗಳಲ್ಲಿ ಪ್ರತಿಮೆ ತಯಾರಾಗಿದೆ.
11 ಲಕ್ಷ ವೆಚ್ಚದಲ್ಲಿ ಮೂರ್ತಿ ನಿರ್ಮಾಣವಾಗಿದೆ.ಸರ್ಕಾರದ ವತಿಯಿಂದ ತಯಸರಾದ ವಿಷ್ಣುವರ್ಧನ್ ಪ್ರತಿಮೆಗೆ ಕೃಷ್ಣಶಿಲೆ ಬಳಕೆ ಮಾಡಲಾಗಿದೆ.
ಸುಮಾರು 7 ಟನ್ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ.ಸುಮಾರು 7 ಅಡಿ ಎತ್ತರದ ಮೂರ್ತಿ ಒಂದೂ ಮುಕ್ಕಾಲು ಟನ್ ತೂಕ ಹೊಂದಿದೆ. ಆಕರ್ಷಕವಾದ ವಿಷ್ಣು
ಕೃಷ್ಣಶಿಲೆಯ ವಿಶೇಷತೆ ಎಂದರೆ ಬೆಂಕಿ, ಆ್ಯಸಿಡ್, ಗಾಳಿ ಬಿಸಿಲು ನೀರು ಸೇರಿದಂತೆ ಪ್ರತಿರೋಧಕ ಶಕ್ತಿ ಹೊಂದಿದೆ.
ಸತತ ಹತ್ತು ದಿನಗಳ ಸಮಯದಲ್ಲಿ ಮೂರ್ತಿ ತಯಾರಿಸಲಾಗಿದೆ. ಅರುಣ್ ಯೋಗಿರಾಜ್ ರವರ ಕಲೆಗೆ ಭಾರತಿ ವಿಷ್ಣುವರ್ಧನ್ ಮೆಚ್ಚುಗೆ ಸೂಚಿಸಿದ್ದಾರೆ…

ಇಂದು ಹಾಲಾಳು ಗ್ರಾಮದಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾಗುತ್ತಿದೆ.ಇದು ಸಂತಸದ ವಿಚಾರ.ನಾನು ವಿಷ್ಣುವರ್ಧನ್ ಅಭಿಮಾನಿಯಾಗಿರೋದ್ರಿಂದ ನನಗೂ ಬಹಳ ಖುಷಿ ಇದೆ.ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *