ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು ಕಲಾವಿದನ ಕೈ ಚಳಕದಿಂದ ಅರಳಿದ ಡಾ.ವಿಷ್ಣು ಪ್ರತಿಮೆ…ಸ್ಮಾರಕದ ಬಳಿ ಇಂದು ಸ್ಥಾಪನೆ…

ಮೈಸೂರು,ಜ29,Tv10 ಕನ್ನಡ
ಉದ್ಭೂರಿನ ಹಾಲಾಳು ಗ್ರಾಮದಲ್ಲಿ ಇಂದು ಲೋಕಾರ್ಪಣೆಯಾಗಲಿರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ ಮತ್ತೊಂದು ಆಕರ್ಷಣೆ ಅಭಿಮಾನಿಗಳನ್ನ ಸೆಳೆಯಲಿದೆ. ಮೈಸೂರಿನ ಕಲಾವಿದ ಅರುಣ್‌‌ಯೋಗಿರಾಜ್ ಕೈಯಲ್ಲಿ ಅರಳಿದ ಡಾ. ವಿಷ್ಣುವರ್ಧನ್ ಪ್ರತಿಮೆ ಇಂದು ಸ್ಥಾಪನೆಯಾಗಲಿದೆ.
ಅರುಣ್ ಯೋಗಿರಾಜ್ ನೇತೃತ್ವದ 4 ಜನರ ತಂಡದಿಂದ 10 ದಿನಗಳಲ್ಲಿ ಪ್ರತಿಮೆ ತಯಾರಾಗಿದೆ.
11 ಲಕ್ಷ ವೆಚ್ಚದಲ್ಲಿ ಮೂರ್ತಿ ನಿರ್ಮಾಣವಾಗಿದೆ.ಸರ್ಕಾರದ ವತಿಯಿಂದ ತಯಸರಾದ ವಿಷ್ಣುವರ್ಧನ್ ಪ್ರತಿಮೆಗೆ ಕೃಷ್ಣಶಿಲೆ ಬಳಕೆ ಮಾಡಲಾಗಿದೆ.
ಸುಮಾರು 7 ಟನ್ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ.ಸುಮಾರು 7 ಅಡಿ ಎತ್ತರದ ಮೂರ್ತಿ ಒಂದೂ ಮುಕ್ಕಾಲು ಟನ್ ತೂಕ ಹೊಂದಿದೆ. ಆಕರ್ಷಕವಾದ ವಿಷ್ಣು
ಕೃಷ್ಣಶಿಲೆಯ ವಿಶೇಷತೆ ಎಂದರೆ ಬೆಂಕಿ, ಆ್ಯಸಿಡ್, ಗಾಳಿ ಬಿಸಿಲು ನೀರು ಸೇರಿದಂತೆ ಪ್ರತಿರೋಧಕ ಶಕ್ತಿ ಹೊಂದಿದೆ.
ಸತತ ಹತ್ತು ದಿನಗಳ ಸಮಯದಲ್ಲಿ ಮೂರ್ತಿ ತಯಾರಿಸಲಾಗಿದೆ. ಅರುಣ್ ಯೋಗಿರಾಜ್ ರವರ ಕಲೆಗೆ ಭಾರತಿ ವಿಷ್ಣುವರ್ಧನ್ ಮೆಚ್ಚುಗೆ ಸೂಚಿಸಿದ್ದಾರೆ…

ಇಂದು ಹಾಲಾಳು ಗ್ರಾಮದಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾಗುತ್ತಿದೆ.ಇದು ಸಂತಸದ ವಿಚಾರ.ನಾನು ವಿಷ್ಣುವರ್ಧನ್ ಅಭಿಮಾನಿಯಾಗಿರೋದ್ರಿಂದ ನನಗೂ ಬಹಳ ಖುಷಿ ಇದೆ.ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *