ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಮೈಸೂರು,ಜ29,Tv10 ಕನ್ನಡ
ಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಹುದಿನಗಳ ಕನಸು ನನಸಾಗಿದೆ.ಸಾಹಸಸಿಂಹ ನ ಸ್ಮಾರಕ ಅದ್ದೂರಿಯಾಗಿ ಲೋಕಾರ್ಪಣೆಯಾಗಿದೆ.ಆದ್ರೆ ಅಭಿಮಾನಿಗಳಿಗೆ ಸರ್ಕಾರ ಮೊದಲ ದಿನವೇ ಬೇಸರ ತರಿಸಿದೆ.ವಿಷ್ಣು ಸ್ಮಾರಕದ ಬಳಿ ಅವ್ಯವಸ್ಥೆ ಬಗ್ಗೆ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.ಉದ್ಭೂರಿನ ಹಾಲಾಳು ಗ್ರಾಮದಲ್ಲಿ ಬೆಳಿಗ್ಗೆ ಸ್ಮಾರಕವನ್ನ ಆಡಂಬರದಿಂದ ರಂಗುರಂಗಾಗಿ ಲೋಕಾರ್ಪಣೆ ಮಾಡಿದೆ.ದೂರದ ಸ್ಥಳಗಳಿಂದ ಸ್ಮಾರಕವನ್ನ ಕಣ್ತುಂಬಿಕೊಳ್ಳಲು ಆಗಮಿಸಿದ ಅಭಿಮಾನಿಗಳಿಗೆ ನಿರಾಸೆ ತರಿಸಿದೆ.ಮೊದಲ ದಿನವೇ ಸ್ಮಾರಕ ಕಗ್ಗತ್ತಿಲಿನಲ್ಲಿ ಮುಳುಗಿದೆ.ಬಣ್ಣ ಬಣ್ಣದ ದೀಪಗಳಿಂದ ಕಂಗೊಳಿಸಬೇಕಿದ್ದ ಸ್ಮಾರಕ ಕತ್ತಲಿನಲ್ಲಿ ಲೀನವಾಗಿದೆ.ನೀರಿನ ವ್ಯವಸ್ಥೆ ಇಲ್ಲವಾಗಿದೆ.ನೆಚ್ಚಿನ ನಾಯಕ ನಟನ ನೆನಪುಗಳನ್ನ ಮೆಲುಕು ಹಾಕಲು ಬಂದ ಅಭಿಮಾನಿಗಳಿಗೆ ಅವ್ಯವಸ್ಥೆ ಸ್ವಾಗತಿಸಿದೆ.ಕೆಲವು ದಿನಗಳಾದ್ರೂ ದೀಪಗಳಿಂದ ಅಲಂಕರಿಸುವ ಸೌಜನ್ಯ ತೋರದ ಸರ್ಕಾರದ ವಿರುದ್ದ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.13 ವರ್ಷಗಳ ನಿರಂತರ ಹೋರಾಟದಿಂದ ಸಂದ ಜಯಕ್ಕೆ ಮೊದಲ ದಿನವೇ ತಣ್ಣೀರು ಸುರಿದಂತಾಗಿದೆ.ಚುನಾವಣೆ ಹಿನ್ನಲೆ ಕಾಟಾಚಾರಕ್ಕೆ ಉದ್ಘಾಟಿಸಿರುವ ಸರ್ಕಾರದ ಕ್ರಮವನ್ನ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *