ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…

ಮೈಸೂರು,ಜ29,Tv10 ಕನ್ನಡ
ಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಹುದಿನಗಳ ಕನಸು ನನಸಾಗಿದೆ.ಸಾಹಸಸಿಂಹ ನ ಸ್ಮಾರಕ ಅದ್ದೂರಿಯಾಗಿ ಲೋಕಾರ್ಪಣೆಯಾಗಿದೆ.ಆದ್ರೆ ಅಭಿಮಾನಿಗಳಿಗೆ ಸರ್ಕಾರ ಮೊದಲ ದಿನವೇ ಬೇಸರ ತರಿಸಿದೆ.ವಿಷ್ಣು ಸ್ಮಾರಕದ ಬಳಿ ಅವ್ಯವಸ್ಥೆ ಬಗ್ಗೆ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.ಉದ್ಭೂರಿನ ಹಾಲಾಳು ಗ್ರಾಮದಲ್ಲಿ ಬೆಳಿಗ್ಗೆ ಸ್ಮಾರಕವನ್ನ ಆಡಂಬರದಿಂದ ರಂಗುರಂಗಾಗಿ ಲೋಕಾರ್ಪಣೆ ಮಾಡಿದೆ.ದೂರದ ಸ್ಥಳಗಳಿಂದ ಸ್ಮಾರಕವನ್ನ ಕಣ್ತುಂಬಿಕೊಳ್ಳಲು ಆಗಮಿಸಿದ ಅಭಿಮಾನಿಗಳಿಗೆ ನಿರಾಸೆ ತರಿಸಿದೆ.ಮೊದಲ ದಿನವೇ ಸ್ಮಾರಕ ಕಗ್ಗತ್ತಿಲಿನಲ್ಲಿ ಮುಳುಗಿದೆ.ಬಣ್ಣ ಬಣ್ಣದ ದೀಪಗಳಿಂದ ಕಂಗೊಳಿಸಬೇಕಿದ್ದ ಸ್ಮಾರಕ ಕತ್ತಲಿನಲ್ಲಿ ಲೀನವಾಗಿದೆ.ನೀರಿನ ವ್ಯವಸ್ಥೆ ಇಲ್ಲವಾಗಿದೆ.ನೆಚ್ಚಿನ ನಾಯಕ ನಟನ ನೆನಪುಗಳನ್ನ ಮೆಲುಕು ಹಾಕಲು ಬಂದ ಅಭಿಮಾನಿಗಳಿಗೆ ಅವ್ಯವಸ್ಥೆ ಸ್ವಾಗತಿಸಿದೆ.ಕೆಲವು ದಿನಗಳಾದ್ರೂ ದೀಪಗಳಿಂದ ಅಲಂಕರಿಸುವ ಸೌಜನ್ಯ ತೋರದ ಸರ್ಕಾರದ ವಿರುದ್ದ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.13 ವರ್ಷಗಳ ನಿರಂತರ ಹೋರಾಟದಿಂದ ಸಂದ ಜಯಕ್ಕೆ ಮೊದಲ ದಿನವೇ ತಣ್ಣೀರು ಸುರಿದಂತಾಗಿದೆ.ಚುನಾವಣೆ ಹಿನ್ನಲೆ ಕಾಟಾಚಾರಕ್ಕೆ ಉದ್ಘಾಟಿಸಿರುವ ಸರ್ಕಾರದ ಕ್ರಮವನ್ನ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *