ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ಜ31,Tv10 ಕನ್ನಡ
ದುಬೈ ನಿಂದ ಹಿಂದಿರುಗಿ ಬಂದು ವ್ಯಾಪಾರ ಆರಂಭಿಸಿ ನಷ್ಟ ಅನುಭವಿಸಿದ ಹಿನ್ನಲೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮೊಯೀನ್ ಖಾನ್(32) ಮೃತ ದುರ್ದೈವಿ.ಕೆಲಸಕ್ಕಾಗಿ ದುಬೈಗೆ ತೆರಳಿದ್ದ ಮೊಯೀನ್ ಖಾನ್ ಒಂದು ವರ್ಷದ ಹಿಂದೆ ಹಿಂದಿರುಗಿದ್ರು.ಮೈಸೂರಿನ ಸಿ.ವಿ.ರಸ್ತೆಯಲ್ಲಿ ಗುಜರಿ ವ್ಯಾಪಾರ ಆರಂಭಿಸಿದ್ರು.ವ್ಯಾಪಾರದಲ್ಲಿ ನಷ್ಟವಾಗಿತ್ತು.ಎರಡು ದಿನಗಳ ಹಿಂದೆ ಷೆಡ್ಡಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ರು.ಪತ್ನಿ ಮಕ್ಕಳನ್ನ ಷೆಡ್ಡಕನ ಮನೆಯಲ್ಲಿ ಬಿಟ್ಟಿದ್ರು.ಪತ್ನಿ ಮಕ್ಕಳನ್ನ ಕರೆತರುವುದಾಗಿ ತಾಯಿಗೆ ತಿಳಿಸಿದ್ದ ಮೊಯೀನ್ ಖಾನ್ ತಮ್ಮ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *