ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ಜ31,Tv10 ಕನ್ನಡ
ದುಬೈ ನಿಂದ ಹಿಂದಿರುಗಿ ಬಂದು ವ್ಯಾಪಾರ ಆರಂಭಿಸಿ ನಷ್ಟ ಅನುಭವಿಸಿದ ಹಿನ್ನಲೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮೊಯೀನ್ ಖಾನ್(32) ಮೃತ ದುರ್ದೈವಿ.ಕೆಲಸಕ್ಕಾಗಿ ದುಬೈಗೆ ತೆರಳಿದ್ದ ಮೊಯೀನ್ ಖಾನ್ ಒಂದು ವರ್ಷದ ಹಿಂದೆ ಹಿಂದಿರುಗಿದ್ರು.ಮೈಸೂರಿನ ಸಿ.ವಿ.ರಸ್ತೆಯಲ್ಲಿ ಗುಜರಿ ವ್ಯಾಪಾರ ಆರಂಭಿಸಿದ್ರು.ವ್ಯಾಪಾರದಲ್ಲಿ ನಷ್ಟವಾಗಿತ್ತು.ಎರಡು ದಿನಗಳ ಹಿಂದೆ ಷೆಡ್ಡಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ರು.ಪತ್ನಿ ಮಕ್ಕಳನ್ನ ಷೆಡ್ಡಕನ ಮನೆಯಲ್ಲಿ ಬಿಟ್ಟಿದ್ರು.ಪತ್ನಿ ಮಕ್ಕಳನ್ನ ಕರೆತರುವುದಾಗಿ ತಾಯಿಗೆ ತಿಳಿಸಿದ್ದ ಮೊಯೀನ್ ಖಾನ್ ತಮ್ಮ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ…

ಮೈಸೂರು,ಏ19,Tv10 ಕನ್ನಡ ಮೈಸೂರಿನ ವಾರ್ಡ್ ನಂ 23 ರ ದೇವರಾಜ ಮಾರುಕಟ್ಟೆ,ಡಿ.ದೇವರಾಜ ಅರಸ್ ರಸ್ತೆ,ಸಯ್ಯಾಜಿರಾವ್ ರಸ್ತೆ,ಕೆ.ಟಿ.ಸ್ಡ್ರೀಟ್,ಶ್ರೀರಾಂಪೇಟೆಯಲ್ಲಿ ಬಿಜೆಪಿ ಮುಖಂಡರು ಯದುವೀರ್ ಪರ ಮತಯಾಚಿಸಿದರು.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನ ಹಂಚಿ…
ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಮೈಸೂರು,ಏ19,Tv10 ಕನ್ನಡ ಲೋಕಸಭೆ ಚುನಾವಣೆ ಕಾವು ಏರುತ್ತಿದೆ.ಅಭ್ಯರ್ಥಿಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನೆಚ್ಚಿನ ಅಭ್ಯರ್ಥಿಗಳ ಪರ ಅಭಿಮಾನಿಗಳು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಅಗ್ರಹಾರ 50 ನೇ ವಾರ್ಡ್ ನಲ್ಲಿ…
ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ…

Leave a Reply

Your email address will not be published. Required fields are marked *