ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್ ಪೇಟೆ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ರೂಪಾಯಿ ಬಿಡುಗಡೆ ಮಾಡಿ ಲೋಕೋಪಯೋಗಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ- ಕೆಲಸವೇ ನನ್ನ ಧ್ಯೇಯ: ಸಚಿವ ಡಾ.ನಾರಾಯಣಗೌಡ
ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಸ್ತೆ ಹದಗೆಟ್ಟಿದ್ದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಿ, ಡಾಂಬರೀಕರಣ ಕೈಗೊಳ್ಳಲಾಗುವುದು. ಕೆಆರ್ ಪೇಟೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಕೆಲಸವೇ ನನ್ನ ಧ್ಯೇಯ. ಯಾವುದೇ ರೀತಿಯ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *