ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಜಾತಿ, ಲಿಂಗ, ಸಮಾನತೆ ವಂಚಿತದ ಕಾಲಘಟ್ಟದಲ್ಲಿ ಕಾಯಕವೇ ಭಕ್ತಿ, ಕಾಯಕವೇ ಜೀವನ ಎಂದು ಶ್ರದ್ಧೆ ಇಟ್ಟು ಸಮಾಜದ ಕಂಟಕದ ವಿರುದ್ದ ವಿರೋಧ ವ್ಯಕ್ತಪಡಿಸಿದವರು ಮಡಿವಾಳ ಮಾಚಿದೇವರು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಕಲಾಮಂದಿರದಲ್ಲಿಂದು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

12 ಶತಮಾನದ ಬಿಜ್ಜಳನ ಆಸ್ಥಾನದಲ್ಲಿ ಆದ ಬದಲಾವಣೆಯಿಂದ ವಚನ ಮತ್ತು ವಚನಕಾರರಿಗೆ ಅಪಾಯವಿದ್ದ ಕಾಲದಲ್ಲಿ ವಚನ ಮತ್ತು ವಚನಕಾರರನ್ನು ರಕ್ಷಿಸಿದ ಕೀರ್ತಿ ಮಾಡಿವಾಳ ಮಾಚಿದೇವರಿಗೆ ಸಲ್ಲುತ್ತದೆ ಎಂದರು.

ಮಡಿ ಎಂದರೆ ಶುದ್ಧ, ಶುದ್ಧ ಮಾಡುವುದೆ ಮಾಡಿವಾಳನ ಕುಲ ಕಸುಬು. ಬಟ್ಟೆಯನ್ನಷ್ಟೆ ಅಲ್ಲದೇ ಮನಸ್ಸು, ದಾರಿ, ಜೀವನ ಶೈಲಿ, ವಿವೇಚನೆಗಳನ್ನು ಶುದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಯಕವೇ ಜೀವನ, ಅಭಿವೃದ್ಧಿಯೇ ನಮ್ಮ ವೃತ್ತಿ ಎಂದು ಶ್ರದ್ಧೆ, ಪ್ರೀತಿಯಿಂದ ಯಾವುದೇ ಕೆಲಸ ಮಾಡಿದರೇ ಯಶಸ್ಸು ನಿಶ್ಚಿತ ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ನಗರಸಭೆ ಸದಸ್ಯ ನಾಗೇಶ್, ಮಂಜುಳ, ಕೆ.ಎಸ್.ಓ.ಯು ನಿರ್ದೇಶಕಿ ಮಿಲನ ಆರ್ ಹಾಜರಿದ್ದರು.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *