ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

  • Crime
  • February 2, 2023
  • No Comment
  • 183

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಬೆಂಗಳೂರು,ಫೆ2,Tv10 ಕನ್ನಡ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದು ದಂತ ವೈದ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಸಂಜಯ್ ನಗರದಲ್ಲಿ ಘಟನೆ ನಡೆದಿದೆ.
ಕಳೆದ ತಿಂಗಳ 25 ರಂದು ಘಟನೆ ನಡೆದಿದೆ.ಪ್ರಿಯಾಂನ್ಷಿ ತ್ರಿಪಾಠಿ, ಆತ್ಮಹತ್ಯೆ ಮಾಡಿಕೊಂಡ ವೈದ್ಯೆ
ಉತ್ತರಪ್ರದೇಶ ಲಖನೌ ಮೂಲದ ಪ್ರಿಯಾಂನ್ಷಿ ಬೆಂಗಳೂರಿನಲ್ಲಿ ದಂತವ್ಯೆದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತವೈದ್ಯೆ ಆಗಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಸುಮಿತ್ ಎಂಬುವರು ಪ್ರಿಯಾಂಶಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದರು.
ಆದರೆ ಪ್ರಿಯಾಂಶಿ ಪ್ರೀತಿಯನ್ನ ನಿರಾಕರಿಸಿದ್ದರು.
ಮದುವೆ ಆಗುವಂತೆ ಸುಮೀತ್ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು.ಈ ವೇಳೆ ಡಾಕ್ಡರ್ ಸುಮಿತ್ ಮಾನಸಿಕವಾಗಿ ನಿಂದಿಸಿದ್ದಾರೆ.
ಪ್ರಿಯಾಂನ್ಷಿ ತ್ರಿಪಾಠಿ ನಡತೆ ಬಗ್ಗೆ ಆಸ್ಪತ್ರೆಯಲ್ಲೆಲ್ಲಾ ಡಾಕ್ಟರ್ ಸುಮೀತ್ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಈ ಹಿನ್ನಲೆ ಮನನೊಂದ ಪ್ರಿಯಾಂಶಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ದೂರು ಆಧರಿಸಿ
ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *