ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

  • Crime
  • February 2, 2023
  • No Comment
  • 201

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಬೆಂಗಳೂರು,ಫೆ2,Tv10 ಕನ್ನಡ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದು ದಂತ ವೈದ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಸಂಜಯ್ ನಗರದಲ್ಲಿ ಘಟನೆ ನಡೆದಿದೆ.
ಕಳೆದ ತಿಂಗಳ 25 ರಂದು ಘಟನೆ ನಡೆದಿದೆ.ಪ್ರಿಯಾಂನ್ಷಿ ತ್ರಿಪಾಠಿ, ಆತ್ಮಹತ್ಯೆ ಮಾಡಿಕೊಂಡ ವೈದ್ಯೆ
ಉತ್ತರಪ್ರದೇಶ ಲಖನೌ ಮೂಲದ ಪ್ರಿಯಾಂನ್ಷಿ ಬೆಂಗಳೂರಿನಲ್ಲಿ ದಂತವ್ಯೆದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತವೈದ್ಯೆ ಆಗಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಸುಮಿತ್ ಎಂಬುವರು ಪ್ರಿಯಾಂಶಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದರು.
ಆದರೆ ಪ್ರಿಯಾಂಶಿ ಪ್ರೀತಿಯನ್ನ ನಿರಾಕರಿಸಿದ್ದರು.
ಮದುವೆ ಆಗುವಂತೆ ಸುಮೀತ್ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು.ಈ ವೇಳೆ ಡಾಕ್ಡರ್ ಸುಮಿತ್ ಮಾನಸಿಕವಾಗಿ ನಿಂದಿಸಿದ್ದಾರೆ.
ಪ್ರಿಯಾಂನ್ಷಿ ತ್ರಿಪಾಠಿ ನಡತೆ ಬಗ್ಗೆ ಆಸ್ಪತ್ರೆಯಲ್ಲೆಲ್ಲಾ ಡಾಕ್ಟರ್ ಸುಮೀತ್ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಈ ಹಿನ್ನಲೆ ಮನನೊಂದ ಪ್ರಿಯಾಂಶಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ದೂರು ಆಧರಿಸಿ
ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *