ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

  • Crime
  • February 2, 2023
  • No Comment
  • 198

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಬೆಂಗಳೂರು,ಫೆ2,Tv10 ಕನ್ನಡ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದು ದಂತ ವೈದ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಸಂಜಯ್ ನಗರದಲ್ಲಿ ಘಟನೆ ನಡೆದಿದೆ.
ಕಳೆದ ತಿಂಗಳ 25 ರಂದು ಘಟನೆ ನಡೆದಿದೆ.ಪ್ರಿಯಾಂನ್ಷಿ ತ್ರಿಪಾಠಿ, ಆತ್ಮಹತ್ಯೆ ಮಾಡಿಕೊಂಡ ವೈದ್ಯೆ
ಉತ್ತರಪ್ರದೇಶ ಲಖನೌ ಮೂಲದ ಪ್ರಿಯಾಂನ್ಷಿ ಬೆಂಗಳೂರಿನಲ್ಲಿ ದಂತವ್ಯೆದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತವೈದ್ಯೆ ಆಗಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಸುಮಿತ್ ಎಂಬುವರು ಪ್ರಿಯಾಂಶಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದರು.
ಆದರೆ ಪ್ರಿಯಾಂಶಿ ಪ್ರೀತಿಯನ್ನ ನಿರಾಕರಿಸಿದ್ದರು.
ಮದುವೆ ಆಗುವಂತೆ ಸುಮೀತ್ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು.ಈ ವೇಳೆ ಡಾಕ್ಡರ್ ಸುಮಿತ್ ಮಾನಸಿಕವಾಗಿ ನಿಂದಿಸಿದ್ದಾರೆ.
ಪ್ರಿಯಾಂನ್ಷಿ ತ್ರಿಪಾಠಿ ನಡತೆ ಬಗ್ಗೆ ಆಸ್ಪತ್ರೆಯಲ್ಲೆಲ್ಲಾ ಡಾಕ್ಟರ್ ಸುಮೀತ್ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಈ ಹಿನ್ನಲೆ ಮನನೊಂದ ಪ್ರಿಯಾಂಶಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ದೂರು ಆಧರಿಸಿ
ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *