8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

  • Politics
  • February 2, 2023
  • No Comment
  • 218

8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

ಮೈಸೂರು,ಫೆ2,Tv10 ಕನ್ನಡ
ಕಳೆದ 8 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ ಸರ್ಕಾರ 120 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.ಇದೇ ಬಿಜೆಪಿ ಯ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ಈ ಬಾರಿಯ ಕೇಂದ್ರ ಬಜೆಟ್ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ 155 ಲಕ್ಷ ಕೋಟಿ ಸಾಲವಿದ್ದು, ವರ್ಷಾಂತ್ಯಕ್ಕೆ 18ಲಕ್ಷ ಕೋಟಿ ಹೊಸ ಸಾಲ ಪಡೆಯುವುದಾಗಿ ಹೇಳಿದ್ದಾರೆ.ಈ ಮೂಲಕ ದೇಶದ ಸಾಲ ವರ್ಷಾಂತ್ಯಕ್ಕೆ 173 ಲಕ್ಷ ಕೋಟಿಗೆ ಏರಿಕೆಯಾಗಲಿದೆ.1947ರಿಂದ 2014ರವರೆಗೆ ದೇಶದ ಮೇಲೆ ಇದ್ದ ಸಾಲ 53 ಲಕ್ಷ ಕೋಟಿ.ಆದರೆ ಕಳೆದ ಎಂಟು ವರ್ಷಗಳ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದರು.ದೇಶ ಪ್ರತಿವರ್ಷ 10.81 ಲಕ್ಷ ಕೋಟಿ ಬಡ್ಡಿ ಕಟ್ಟಬೇಕಿದೆ.ಅಂದರೆ 100 ರೂಪಾಯಿಯಲ್ಲಿ 42 ರೂಪಾಯಿ ಬಡ್ಡಿಗೆ ಹೋಗಲಿದೆ.ಈ ರೀತಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದ ಜಿಡಿಪಿ ದರ 8.7% ಇತ್ತು.
ದೇಶದ ಜಿಡಿಪಿ ದರ ಈಗ 6%ಕ್ಕೆ ಇಳಿದಿದೆ.
2004ರಿಂದ 2014ರವರೆಗೆ 13% ತಲಾ ಆದಾಯವಿತ್ತು.
2014ರಿಂದ 2023ರವರೆಗೆ ತಲಾ ಆದಾಯ 9% ಕ್ಕೆ ಕುಸಿದಿದೆ ಎಂದು ಆರೋಪಿಸಿದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *