ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳು, ಪಾರ್ಕಿಂಗ್ , ಸ್ವಚ್ಛತೆ, ನದಿಯ ಸ್ನಾನ ಘಟ್ಟಗಳ ಬಳಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ತಹಶೀಲ್ದಾರ್ ಶ್ವೇತ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *