ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…
ಮೈಸೂರು,ಫೆ3,Tv10 ಕನ್ನಡ
ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ-1 ಲಕ್ಷ್ಮೀಕಾಂತನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ರವರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ಶಾಸಕರು ಕೈಗೊಂಡ ಅಭಿವೃದ್ದಿ ಕೆಲಸಗಳ ಕುರಿತಾದ ಮಾಹಿತಿ ಹೊತ್ತಿಗೆ ಯನ್ನು ಹಂಚಿದರು.ಈ ಸಮಯದಲ್ಲಿ ಮನೆ ಮನೆಗೆ ಬಿ.ಜಿ.ಪಿ ಯೇ ಭರವಸೆ ಎಂಬ ಸ್ಟಿಕ್ಕರ್ ಅಂಟಿಸಿ, ದ್ವಿಚಕ್ರ ವಾಹನಗಳಿಗೆ, ತ್ರಿಚಕ್ರವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ ಸಾರ್ವಜನಿಕರಿಗೆ ಭಾರತೀಯ ಜನತಾ ಪಕ್ಷದ ಜನಪರ ಕಾರ್ಯಗಳ ಕುರಿತಂತೆ ಮನವರಿಕೆ ಮಾಡಿಕೊಟ್ಟರು.

ಈ ಸಮಯದಲ್ಲಿ ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ವಾರ್ಡ ಅಧ್ಯಕ್ಷ ಕಿರಣ್ ಸುಖಧಾರೆ, ಕಾರ್ಯದರ್ಶಿ ಭರತ್, ಮಹಿಳಾ ಮೋರ್ಚಾ ಅಧ್ಯಕ್ಷೆ ತನುಜಾ ಮಹೇಶ್, ವಾರ್ಡ ಮುಖಂಡರುಗಳು, ಕಾರ್ಯಕರ್ತರು ಹಾಜರಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *