ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…
ಮೈಸೂರು,ಫೆ3,Tv10 ಕನ್ನಡ
ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ-1 ಲಕ್ಷ್ಮೀಕಾಂತನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ರವರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ಶಾಸಕರು ಕೈಗೊಂಡ ಅಭಿವೃದ್ದಿ ಕೆಲಸಗಳ ಕುರಿತಾದ ಮಾಹಿತಿ ಹೊತ್ತಿಗೆ ಯನ್ನು ಹಂಚಿದರು.ಈ ಸಮಯದಲ್ಲಿ ಮನೆ ಮನೆಗೆ ಬಿ.ಜಿ.ಪಿ ಯೇ ಭರವಸೆ ಎಂಬ ಸ್ಟಿಕ್ಕರ್ ಅಂಟಿಸಿ, ದ್ವಿಚಕ್ರ ವಾಹನಗಳಿಗೆ, ತ್ರಿಚಕ್ರವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ ಸಾರ್ವಜನಿಕರಿಗೆ ಭಾರತೀಯ ಜನತಾ ಪಕ್ಷದ ಜನಪರ ಕಾರ್ಯಗಳ ಕುರಿತಂತೆ ಮನವರಿಕೆ ಮಾಡಿಕೊಟ್ಟರು.

ಈ ಸಮಯದಲ್ಲಿ ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ವಾರ್ಡ ಅಧ್ಯಕ್ಷ ಕಿರಣ್ ಸುಖಧಾರೆ, ಕಾರ್ಯದರ್ಶಿ ಭರತ್, ಮಹಿಳಾ ಮೋರ್ಚಾ ಅಧ್ಯಕ್ಷೆ ತನುಜಾ ಮಹೇಶ್, ವಾರ್ಡ ಮುಖಂಡರುಗಳು, ಕಾರ್ಯಕರ್ತರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *