ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಅಂಬಾಸಿಡರಸ್ ಲಯನ್ನ ಸಂಸ್ಥೆಯು ಮಾಜಿ ರಾಜ್ಯಪಾಲರುಗಳ ಮಾಸಾಚರಣೆ ಹಾಗೂ 317G ನ 2022.23 ನೇ ಸಾಲಿಗೆ ಚುನಾಯಿತಾ ಲಯನ್ಸ್ ನೇತಾರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 317A ಜಿಲ್ಲೆಯ ಮಾಜಿ ರಾಜ್ಯಪಾಲರುಗಳಾದ ಲಯನ್ ಕೆ ದೇವೆಗೌಡ ಮತ್ತು ಲಯನ್ ಡಾ.ಜಿ.ಆರ್ .ರಮೇಶ್ ರವರನ್ನು ಸನ್ಮಾನಿಸಲಾಯಿತು ಲಯನ್ಸ್ 317 G ನೂತನವಾಗಿ ಚುನಾಯಿತರಾಗಿರುವ ಲಯನ್ ಎನ್ ಕೃಷ್ಣ ಗೌಡ ಎನ್ ಸುಬ್ರಹ್ಮಣ್ಯ ಮತ್ತು ಲಯನ್ ಕೆ.ಆರ್.ರಾಜಶೇಖರ ರವರನ್ನು ಸಹಾ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಕಾಳ ಶಿವಕುಮಾರ್ ಕಾರ್ಯದರ್ಶಿ ಲಯನ್ TH ವೆಂಕಟೇಶ್,ಖಜಾಂಚಿ ಮಹದೇವ್‌ ಪ್ರಸಾದ್, ಸಂಸ್ಥೆಯ ಸದಸ್ಯರಾದ HK ಪ್ರಸನ್ನ RD ಕುಮಾರ್ CR ದಿನೇಶ್,N ಜಯಪ್ರಕಾಶ್, V ಶ್ರೀಧರ್, ಭಾಸ್ಕರಾನಂದಾ, ವಿಷ್ಣು, ಕಾಂತರಾಜು ಮುಂತಾದವರು ಇದ್ದರು

ಲಯನ್ ಸಿ.ಆರ್ .ದಿನೇಶ್

ಮೈಸೂರು ಲಯನ್ಸ್ ಅಂಬಾಸಿಡರಸ್ ಸಂಸ್ಥೆ

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *