ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಅಂಬಾಸಿಡರಸ್ ಲಯನ್ನ ಸಂಸ್ಥೆಯು ಮಾಜಿ ರಾಜ್ಯಪಾಲರುಗಳ ಮಾಸಾಚರಣೆ ಹಾಗೂ 317G ನ 2022.23 ನೇ ಸಾಲಿಗೆ ಚುನಾಯಿತಾ ಲಯನ್ಸ್ ನೇತಾರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 317A ಜಿಲ್ಲೆಯ ಮಾಜಿ ರಾಜ್ಯಪಾಲರುಗಳಾದ ಲಯನ್ ಕೆ ದೇವೆಗೌಡ ಮತ್ತು ಲಯನ್ ಡಾ.ಜಿ.ಆರ್ .ರಮೇಶ್ ರವರನ್ನು ಸನ್ಮಾನಿಸಲಾಯಿತು ಲಯನ್ಸ್ 317 G ನೂತನವಾಗಿ ಚುನಾಯಿತರಾಗಿರುವ ಲಯನ್ ಎನ್ ಕೃಷ್ಣ ಗೌಡ ಎನ್ ಸುಬ್ರಹ್ಮಣ್ಯ ಮತ್ತು ಲಯನ್ ಕೆ.ಆರ್.ರಾಜಶೇಖರ ರವರನ್ನು ಸಹಾ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಕಾಳ ಶಿವಕುಮಾರ್ ಕಾರ್ಯದರ್ಶಿ ಲಯನ್ TH ವೆಂಕಟೇಶ್,ಖಜಾಂಚಿ ಮಹದೇವ್‌ ಪ್ರಸಾದ್, ಸಂಸ್ಥೆಯ ಸದಸ್ಯರಾದ HK ಪ್ರಸನ್ನ RD ಕುಮಾರ್ CR ದಿನೇಶ್,N ಜಯಪ್ರಕಾಶ್, V ಶ್ರೀಧರ್, ಭಾಸ್ಕರಾನಂದಾ, ವಿಷ್ಣು, ಕಾಂತರಾಜು ಮುಂತಾದವರು ಇದ್ದರು

ಲಯನ್ ಸಿ.ಆರ್ .ದಿನೇಶ್

ಮೈಸೂರು ಲಯನ್ಸ್ ಅಂಬಾಸಿಡರಸ್ ಸಂಸ್ಥೆ

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *