ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಅಂಬಾಸಿಡರಸ್ ಲಯನ್ನ ಸಂಸ್ಥೆಯು ಮಾಜಿ ರಾಜ್ಯಪಾಲರುಗಳ ಮಾಸಾಚರಣೆ ಹಾಗೂ 317G ನ 2022.23 ನೇ ಸಾಲಿಗೆ ಚುನಾಯಿತಾ ಲಯನ್ಸ್ ನೇತಾರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 317A ಜಿಲ್ಲೆಯ ಮಾಜಿ ರಾಜ್ಯಪಾಲರುಗಳಾದ ಲಯನ್ ಕೆ ದೇವೆಗೌಡ ಮತ್ತು ಲಯನ್ ಡಾ.ಜಿ.ಆರ್ .ರಮೇಶ್ ರವರನ್ನು ಸನ್ಮಾನಿಸಲಾಯಿತು ಲಯನ್ಸ್ 317 G ನೂತನವಾಗಿ ಚುನಾಯಿತರಾಗಿರುವ ಲಯನ್ ಎನ್ ಕೃಷ್ಣ ಗೌಡ ಎನ್ ಸುಬ್ರಹ್ಮಣ್ಯ ಮತ್ತು ಲಯನ್ ಕೆ.ಆರ್.ರಾಜಶೇಖರ ರವರನ್ನು ಸಹಾ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಕಾಳ ಶಿವಕುಮಾರ್ ಕಾರ್ಯದರ್ಶಿ ಲಯನ್ TH ವೆಂಕಟೇಶ್,ಖಜಾಂಚಿ ಮಹದೇವ್‌ ಪ್ರಸಾದ್, ಸಂಸ್ಥೆಯ ಸದಸ್ಯರಾದ HK ಪ್ರಸನ್ನ RD ಕುಮಾರ್ CR ದಿನೇಶ್,N ಜಯಪ್ರಕಾಶ್, V ಶ್ರೀಧರ್, ಭಾಸ್ಕರಾನಂದಾ, ವಿಷ್ಣು, ಕಾಂತರಾಜು ಮುಂತಾದವರು ಇದ್ದರು

ಲಯನ್ ಸಿ.ಆರ್ .ದಿನೇಶ್

ಮೈಸೂರು ಲಯನ್ಸ್ ಅಂಬಾಸಿಡರಸ್ ಸಂಸ್ಥೆ

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *