ಚಾಮರಾಜ ಕ್ಷೇತ್ರದಲ್ಲಿ ಶುರುವಾಗಿದೆ ಟಿಕೆಟ್ ಫೈಟ್…ಯಾರಿಗೆ ಒಲಿಯಲಿದೆ ಚುನಾವಣಾ ಕಣ…?

ಚಾಮರಾಜ ಕ್ಷೇತ್ರದಲ್ಲಿ ಶುರುವಾಗಿದೆ ಟಿಕೆಟ್ ಫೈಟ್…ಯಾರಿಗೆ ಒಲಿಯಲಿದೆ ಚುನಾವಣಾ ಕಣ…?

  • Politics
  • February 3, 2023
  • No Comment
  • 195

ಚಾಮರಾಜ ಕ್ಷೇತ್ರದಲ್ಲಿ ಶುರುವಾಗಿದೆ ಟಿಕೆಟ್ ಫೈಟ್…ಯಾರಿಗೆ ಒಲಿಯಲಿದೆ ಚುನಾವಣಾ ಕಣ…? ಮೈಸೂರು,ಫೆ3,Tv10 ಕನ್ನಡ
ಚುನವಣೆ ಸಮೀಒಇಸುತ್ತಿದ್ದಂತೆಯೇ ಆಕಾಂಕ್ಷಿಗಳಲ್ಲಿ ತಳಮಳ ಹೆಚ್ಚುತ್ತಿದೆ.ಟಿಕೆಟ್ ಗಾಗಿ ಈಗಿನಿಂದಲೇ ಲಾಬ

ಶುರುವಾಗಿದೆಮೈಸೂರಿನ ಪ್ರತಿಷ್ಠಿತ ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಫೈಟ್ ಶುರುವಾಗಿದೆ.ಮೂರು ಪಕ್ಷಗಳಲ್ಲೂ ಟಿಕೆಟ್ ಗಿಟ್ಟಿಸಲು ಆಕಾಂಕ್ಷಿಗಳು ನಾಯಕರ ಹಿಂದೆ ದುಂಬಾಲು ಬಿದ್ದಿದ್ದಾರೆ.
ತೆರೆಮರೆಯಲ್ಲಿ ಟಿಕೆಟ್ ಗಾಗಿ ಲಾಭಿ ಶುರುವಾಗಿದೆ.


ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳು ತಮ್ಮದೇ ಆದ ಪ್ರಭಾವ ಬಳಸಲು ಮುಂದಾಗಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ವಲಸಿಗ v/s ಹಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ನಡೆದಿದೆ.
ಟಿಕೆಟ್‌ಗಾಗಿ ಮಾಜಿ ಶಾಸಕ ಹಾಗೂ
ಹರೀಶ್ ಗೌಡ ನಡುವೆ ಫೈಟ್ ಇದೆ.ಈಗಾಗಲೇ ಒಮ್ಮೆ ಆಯ್ಕೆಯಾಗಿ ಕ್ಷೇತ್ರದ ಪರಿಚಯ ಇರುವ ಮಾಜಿ ಶಾಸಕ ವಾಸು ಪ್ರಬಲ ಆಕಾಂಕ್ಷಿಯಾಗಿದ್ದಾರೆ.ಮತ್ತೊಂದೆಡೆ ಸಿದ್ದರಾಮಯ್ಯ ಬೆಂಬಲಿಗನೆಂದೇ ಗುರುತಿಸಿಕೊಂಡಿರುವ ಸಹ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ವಾಸು ಸೋಲಿಗೆ ಕಾರಣವಾದ ಹರೀಶ್ ಗೌಡ ಇದೀಗ ಕಾಂಗ್ರೆಸ್ ಸೇರಿದ್ದಾರೆ.
ವಾಸು ರವರು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪಮೋಯ್ಲಿ ಅವರ ಅಪ್ಪಟ ಶಿಷ್ಯರಾಗಿದ್ದಾರೆ.ಇಬ್ಬರಲ್ಲಿ ಯಾರಿಗೆ ಟಿಕೆಟ್ ಎಂಬ ವಿಚಾರ ಕುತೂಹಲಕ್ಕೆ ಕಾರಣವಾಗಿದೆ.

ಮತ್ತೊಂದೆಡೆ ಬಿಜೆಪಿಯಲ್ಲೂ ಟಿಕೆಟ್ ಗಾಗಿ ತಳಮಳ ಶುರುವಾಗಿದರ.
ಹಾಲಿ ಶಾಸಕ ಎಲ್.ನಾಗೇಂದ್ರ ನಂದೀಶ್ ಪ್ರೀತಂ, ಡಾ.ಮಂಜುನಾಥ್ ನಡುವೆ ಫೈಟ್ ಶುರುವಾಗಿದೆ.
ನಂದೀಶ್ ಪ್ರೀತಂ, ಮಾಜಿ ಶಾಸಕ ಶಂಕರಲಿಂಗೇಗೌಡ ಪುತ್ರರಾಗಿದ್ದಾರೆ. ಎಲ್.ನಾಗೇಂದ್ರ ಹಾಲಿ ಶಾಸಕರಾಗಿದ್ದಾರೆ.
ಕಳೆದ ಬಾರಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ.ಮಂಜುನಾಥ್ ಈ ಬಾರಿಯೂ ಕೂಡ ಆಕಾಂಕ್ಷಿಯಾಗಿದ್ದಾರೆ.ಮೂವರಲ್ಲಿ ಯಾರಿಗೆ ಟಿಕೆಟ್…? ಯಾರು ಕಣದಲ್ಲಿ ಉಳಿಯುತ್ತಾರೆ..?ನಾಯಕರ ತೀರ್ಮಾನಕ್ಕೆ ಬಿಟ್ಟಿದೆ.

ಜೆಡಿಎಸ್ ನಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ಈಗಾಗಲೇ ನಾಯಕರ ಬೆನ್ನು ಬಿದ್ದಿದ್ದಾರೆ.

ಪಾಲಿಕೆ‌ ಸದಸ್ಯರಾದ ಶ್ರೀಧರ್, ಪ್ರೇಮಾ ಶಂಕರೇಗೌಡ, ಎಸ್ ಬಿಎಂ ಮಂಜು, ಮಾಜಿ ಸದಸ್ಯ ಮಾದೇಶ್ ನಡುವೆ ಫೈಟ್ ಶುರುವಾಗಿದೆ.

ಮೂರು ಪಕ್ಷದಲ್ಲೂ ಯಾರಿಗೇ ಟಿಕೆಟ್ ಸಿಕ್ಕರೂ ಅಸಮಾಧಾನ ಭುಗಿಲೇಳಲಿದೆ.
ಅಂತಿಮವಾಗಿ ಯಾರಿಗೇ ಟಿಕೆಟ್ ದೊರೆತರೋ ಒಳೇಟಿನ ರಾಜಕೀಯ ಎದುರಿಸಬೇಕಿದೆ.
ಒಟ್ಟಾರೆ ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಲಾಭಿ ಶುರುವಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *