ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಫೆ4,Tv10 ಕನ್ನಡ
ಕೊರೊನಾ ಭೀತಿಯಿಂದ ನಿಧಾನವಾಗಿ ಹೊರಬರುತ್ತಿರುವ ಮೈಸೂರಿನ ಜನತೆಗೆ ಇದೀಗ ಚಿರತೆ ಹಾವಳಿ ನಿದ್ದೆಗೆಡಿಸಿದೆ.ಗ್ರಾಮೀಣ ಪ್ರದೇಶಗಳ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ನಗರ ಪ್ರದೇಶಗಳಿಗೂ ಎಂಟ್ರಿ ಕೊಡುತ್ತಿವೆ.ಮೈಸೂರಿನ ಆರ್ .ಟಿ.ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದೆ.
ಇಲ್ಲಿನ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯ ಭೀತರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ನಿನ್ನೆ ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.
ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗರುವುದು ಜನರಲ್ಲಿ ತೀವ್ರ ಆತಂಕ ಶುರುವಾಗಿದೆ.ಚಿರತೆಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *