ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಫೆ4,Tv10 ಕನ್ನಡ
ಕೊರೊನಾ ಭೀತಿಯಿಂದ ನಿಧಾನವಾಗಿ ಹೊರಬರುತ್ತಿರುವ ಮೈಸೂರಿನ ಜನತೆಗೆ ಇದೀಗ ಚಿರತೆ ಹಾವಳಿ ನಿದ್ದೆಗೆಡಿಸಿದೆ.ಗ್ರಾಮೀಣ ಪ್ರದೇಶಗಳ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ನಗರ ಪ್ರದೇಶಗಳಿಗೂ ಎಂಟ್ರಿ ಕೊಡುತ್ತಿವೆ.ಮೈಸೂರಿನ ಆರ್ .ಟಿ.ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದೆ.
ಇಲ್ಲಿನ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯ ಭೀತರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ನಿನ್ನೆ ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.
ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗರುವುದು ಜನರಲ್ಲಿ ತೀವ್ರ ಆತಂಕ ಶುರುವಾಗಿದೆ.ಚಿರತೆಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *