ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 193

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *