ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 205

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *