ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 176

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *