ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 141

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *