ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 85

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *