ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಶಾಂತಿ ಮಹೋತ್ಸವ ಸಂಭ್ರಮ…ಇಂದು ಪ್ರ ಧಾನ ಯಾಗ…ಆಯುಷ್ಯ ಹಾಗೂ ಲಕ್ಷ್ಮಿನಾರಾಯಣ ಹೋಮ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಶಾಂತಿ ಮಹೋತ್ಸವ ಸಂಭ್ರಮ…ಇಂದು ಪ್ರ ಧಾನ ಯಾಗ…ಆಯುಷ್ಯ ಹಾಗೂ ಲಕ್ಷ್ಮಿನಾರಾಯಣ ಹೋಮ…

  • Temples
  • February 4, 2023
  • No Comment
  • 197

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಶಾಂತಿ ಮಹೋತ್ಸವ ಸಂಭ್ರಮ…ಇಂದು ಪ್ರ ಧಾನ ಯಾಗ…ಆಯುಷ್ಯ ಹಾಗೂ ಲಕ್ಷ್ಮಿನಾರಾಯಣ ಹೋಮ…

ಮೈಸೂರು,ಫೆ4,Tv10 ಕನ್ನಡ
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಎಂಬತ್ತನೆ ವರ್ಷದ ಜನ್ಮದಿನೋತ್ಸವದ ಪ್ರಯುಕ್ತ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಶಾಂತಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ.ಹಲವು ದಿನಗಳಿಂದ ಧಾರ್ಮಿಕ ಕೈಂಕರ್ಯಗಳು ಅದ್ದೂರಿಯಿಂದ ಸಾಗುತ್ತಿದೆ.ಆಶ್ರಮಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.ದೇಶ ವಿದೇಶಗಳಿಂದ ಭಕ್ತರು ಮಹೋತ್ಸವದಲ್ಲಿ ಪಾಲ್ಗೊಂಡು ಸ್ವಾಮೀಜಿಗಳ ಕೃಪೆಗೆ ಪಾತ್ರರಾಗಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಯಾಗ-ಆಯುಷ್ಯ ಹೋಮ ಮತ್ತು ಲಕ್ಷ್ಮಿ ನಾರಾಯಣ ಹೋಮ ನೆರವೇರಿದೆ.
ನಂತರ ದಶದಾನಗಳನ್ನು ಋತ್ವಿಕರಿಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ನೀಡಿದ್ದಾರೆ.
ಗಣಪತಿ ಸೇರಿ ಎಲ್ಲಾ ದೇವರುಗಳಿಗೆ ಶ್ರೀ ಗಣಪತಿ ಸ್ವಾಮೀಜಿ ಹಾಗೂ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಧನ ಕನಕ ಸಹಿತ ಪೂಜೆ ನೆರವೇರಿಸಿದ್ದಾರೆ. ವಿಷ್ಣುಸಹಸ್ರ ನಾಮ ಪಾರಾಯಣವು ಸಹ ನಡೆದಿದೆ.ಅತ್ಯಂತ ಪ್ರಮುಖವಾದ ಕನಕಾಭಿಷೇಕವನ್ನು ಸದ್ಭಕ್ತರ ಪರವಾಗಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರು ನೆರವೇರಿಸಿದ್ದಾರೆ.
ಶ್ರೀಗಳ ಶಿರದ ಮೇಲೆ ಚಿನ್ಮದ ನಾಣ್ಯಗಳನ್ನು ಇಟ್ಟು ದೇವಾನುದೇವತೆಗಳನ್ನು ಆವಾಹನೆ ಮಾಡಿದ ಜಲದಿಂದ ಕಿರಿಯ ಶ್ರೀಗಳು ಅಭಿಷೇಕ ಮಾಡಿ ಪೂಜಿಸಿ ನಮಸ್ಕರಿಸಿದರು.

ಸಾಮಾನ್ಯವಾಗಿ ಎಂಬತ್ತು ವರ್ಷ ತುಂಬಿದ ಹಿರಿಯರು ಈ ಸಹಸ್ರಚಂದ್ರ ದರ್ಶನ ಶಾಂತಿ ಮಾಡಿಕೊಂಡು ಕನಕಭಿಷೇಕ ಮಾಡಿಸಿಕೊಳ್ಳುವುದು ರೂಢಿ.ಈಗ ಆಧ್ಯಾತ್ಮಿಕ ಮೇರು ಪರ್ವತವಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಸಹಸ್ರಚಂದ್ರ ದರ್ಶನ ಶಾಂತಿ, ಕನಕಾಭಿಷೇಕ ನಡೆಯುತ್ತಿರುವುದು ಭಕ್ತರಲ್ಲಿ ಅತ್ಯಂತ ಸಡಗರ ಸಂಭ್ರಮ ತಂದಿದೆ.ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಲೋಕ ಕಲ್ಯಾಣಾರ್ಥವಾಗಿ ಇದನ್ನೆಲ್ಲಾ ಮಾಡುತ್ತಿದ್ದು ನಾಡಿನಲ್ಲಿ ಉತ್ತಮ ಮಳೆ, ಬೆಳೆ ಆಗಿ ಸುಭಿಕ್ಷವಾಗಲಿ. ಧನ ಧಾನ್ಯ ಸಮೃದ್ಧವಾಗಲಿ ದೇಶದಲ್ಲಿ ಕಷ್ಟ ಕಾರ್ಪಣ್ಯ ಹೋಗಲಿ, ಎಲ್ಲರಿಗೂ ನೆಮ್ಮದಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *