ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಮುಖ್ಯಬೀದಿಯಲ್ಲಿ ಬಸ್ಟ್ಯಾಂಡ್ ವರೆಗೆ ದೇಣಿಗೆ ಸಂಗ್ರಹಿಸಿ ಮಣಿಪಾಲ್ ಹಾಸ್ಪಿಟಲ್ ನಲ್ಲಿ ಇರುವ ಪೋಷಕರಿಗೆ ತಲುಪಿಸಲಾಯಿತು ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾದ ಚಂದನ್ ಶ್ರೀರಂಗಪಟ್ಟಣ ಜಿಲ್ಲಾ ಪ್ರಮುಖರಾದ ಬಾಲರಾಜ್ ವಕೀಲರು ತಾಲೂಕು ಸಂಚಾಲಕರಾದ ಶ್ಯಾಮ್ ಸುಂದರ್ ತಾಲೂಕು ಕಾರ್ಯದರ್ಶಿಯಾದ ಹರ್ಷ ತಾಲೂಕು ಆರ್ಥಿಕ ಸ್ವಾವಲಂಬಂದ್ ಪ್ರಮುಖರಾದ ಸತೀಶ್ ದರೆಸ್ ಕುಪ್ಪೆ ನಗರ ಸಂಚಾಲಕರಾದ ಮದನ್ ಗೌಡ ಸಹ ಸಂಚಾಲಕರಾದ ಶಿವು ನಾಯಕ್ ಇಂದು ಯುವ ವಾಹಿನಿಯ ಶರತ್ ಪ್ರೇಮ್ ಶೆಟ್ಟಳ್ಳಿ ಹೋಬಳಿಯ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಕಾರ್ಯದರ್ಶಿಯಾದ ರವಿ ಅವರು ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು 25384 ರೂಗಳನ್ನು ಸಂಗ್ರಹಿಸಿದ್ದು ಪೋಷಕರ ಮುಂದೆ ಎಣಿಕೆ ಮಾಡಿ ಪೋಷಕರಿಗೆ ತಲುಪಿಸಲಾಯಿತು

ಅಪಘಾತವಾದ ಶ್ರೀ ಕುಮಾರಿ ಶ್ರೀ ದಿವ್ಯ ರವರ ಚಿಕಿತ್ಸೆಗೆಂದು ಶ್ರೀರಂಗಪಟ್ಟಣದ ನಗರದಲ್ಲಿ ರಂಗನಾಥ ಸ್ವಾಮಿ ದೇವಸ್ಥಾನದಿಂದ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *