ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಮುಖ್ಯಬೀದಿಯಲ್ಲಿ ಬಸ್ಟ್ಯಾಂಡ್ ವರೆಗೆ ದೇಣಿಗೆ ಸಂಗ್ರಹಿಸಿ ಮಣಿಪಾಲ್ ಹಾಸ್ಪಿಟಲ್ ನಲ್ಲಿ ಇರುವ ಪೋಷಕರಿಗೆ ತಲುಪಿಸಲಾಯಿತು ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾದ ಚಂದನ್ ಶ್ರೀರಂಗಪಟ್ಟಣ ಜಿಲ್ಲಾ ಪ್ರಮುಖರಾದ ಬಾಲರಾಜ್ ವಕೀಲರು ತಾಲೂಕು ಸಂಚಾಲಕರಾದ ಶ್ಯಾಮ್ ಸುಂದರ್ ತಾಲೂಕು ಕಾರ್ಯದರ್ಶಿಯಾದ ಹರ್ಷ ತಾಲೂಕು ಆರ್ಥಿಕ ಸ್ವಾವಲಂಬಂದ್ ಪ್ರಮುಖರಾದ ಸತೀಶ್ ದರೆಸ್ ಕುಪ್ಪೆ ನಗರ ಸಂಚಾಲಕರಾದ ಮದನ್ ಗೌಡ ಸಹ ಸಂಚಾಲಕರಾದ ಶಿವು ನಾಯಕ್ ಇಂದು ಯುವ ವಾಹಿನಿಯ ಶರತ್ ಪ್ರೇಮ್ ಶೆಟ್ಟಳ್ಳಿ ಹೋಬಳಿಯ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಕಾರ್ಯದರ್ಶಿಯಾದ ರವಿ ಅವರು ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು 25384 ರೂಗಳನ್ನು ಸಂಗ್ರಹಿಸಿದ್ದು ಪೋಷಕರ ಮುಂದೆ ಎಣಿಕೆ ಮಾಡಿ ಪೋಷಕರಿಗೆ ತಲುಪಿಸಲಾಯಿತು

ಅಪಘಾತವಾದ ಶ್ರೀ ಕುಮಾರಿ ಶ್ರೀ ದಿವ್ಯ ರವರ ಚಿಕಿತ್ಸೆಗೆಂದು ಶ್ರೀರಂಗಪಟ್ಟಣದ ನಗರದಲ್ಲಿ ರಂಗನಾಥ ಸ್ವಾಮಿ ದೇವಸ್ಥಾನದಿಂದ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *