ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

ಮುಖ್ಯಬೀದಿಯಲ್ಲಿ ಬಸ್ಟ್ಯಾಂಡ್ ವರೆಗೆ ದೇಣಿಗೆ ಸಂಗ್ರಹಿಸಿ ಮಣಿಪಾಲ್ ಹಾಸ್ಪಿಟಲ್ ನಲ್ಲಿ ಇರುವ ಪೋಷಕರಿಗೆ ತಲುಪಿಸಲಾಯಿತು ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾದ ಚಂದನ್ ಶ್ರೀರಂಗಪಟ್ಟಣ ಜಿಲ್ಲಾ ಪ್ರಮುಖರಾದ ಬಾಲರಾಜ್ ವಕೀಲರು ತಾಲೂಕು ಸಂಚಾಲಕರಾದ ಶ್ಯಾಮ್ ಸುಂದರ್ ತಾಲೂಕು ಕಾರ್ಯದರ್ಶಿಯಾದ ಹರ್ಷ ತಾಲೂಕು ಆರ್ಥಿಕ ಸ್ವಾವಲಂಬಂದ್ ಪ್ರಮುಖರಾದ ಸತೀಶ್ ದರೆಸ್ ಕುಪ್ಪೆ ನಗರ ಸಂಚಾಲಕರಾದ ಮದನ್ ಗೌಡ ಸಹ ಸಂಚಾಲಕರಾದ ಶಿವು ನಾಯಕ್ ಇಂದು ಯುವ ವಾಹಿನಿಯ ಶರತ್ ಪ್ರೇಮ್ ಶೆಟ್ಟಳ್ಳಿ ಹೋಬಳಿಯ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಕಾರ್ಯದರ್ಶಿಯಾದ ರವಿ ಅವರು ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು 25384 ರೂಗಳನ್ನು ಸಂಗ್ರಹಿಸಿದ್ದು ಪೋಷಕರ ಮುಂದೆ ಎಣಿಕೆ ಮಾಡಿ ಪೋಷಕರಿಗೆ ತಲುಪಿಸಲಾಯಿತು

ಅಪಘಾತವಾದ ಶ್ರೀ ಕುಮಾರಿ ಶ್ರೀ ದಿವ್ಯ ರವರ ಚಿಕಿತ್ಸೆಗೆಂದು ಶ್ರೀರಂಗಪಟ್ಟಣದ ನಗರದಲ್ಲಿ ರಂಗನಾಥ ಸ್ವಾಮಿ ದೇವಸ್ಥಾನದಿಂದ

ಶ್ರೀರಂಗಪಟ್ಟಣ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಜಾತ್ರೆಯಲ್ಲಿ ನಡೆದ ಜಾಯಿಂಟ್ ಬಿಲ್ ಅವಘಡದಲ್ಲಿ

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *