ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಮೈಸೂರು,ಫೆ5,Tv10 ಕನ್ನಡ
ಸಿಸಿಬಿ ವಿಶೇಷ ತಂಡ ಹಣೆದ ಬಲೆಗೆ ಖದೀಮ ಲಾಕ್ ಆಗಿದ್ದಾನೆ.ಮೈಸೂರು ಬೆಂಗಳೂರು ಸೇರಿದಂತೆ 10 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ವಿಚಾರಣೆ ವೇಳೆ ಈ ಹಿಂದೆ ಈತ 45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕನ್ನ ಕಳುವು ಪ್ರಕರಣ ಹೆಚ್ಚಾದ ಹಿನ್ನಲೆ ಬ್ರೇಕ್ ಹಾಕಲು ಸಿಸಿಬಿ ಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಎನ್.ಆರ್.ಮೊಹಲ್ಲಾದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದ ವಿಶೇಷ ತಂಡ ವಿಚಾರಣೆಗೆ ಒಳಪಡಿಸಿದಾಗ ಶಾಕ್ ಆಗುವ ಸರದಿ ಪೊಲೀಸರದಾಗಿತ್ತು.ಶೆಟರ್ ಗಳನ್ನ ಮೀಟಿ ಕಳುವು ಮಾಡುತ್ತಿದ್ದ ವಿಚಾರವನ್ನ ಬಂಧಿತ ಆರೋಪಿ ಒಪ್ಪಿಕೊಂಡಿದ್ದ.ಬಂಧಿತನಿಂದ 1,32,850/- ನಗದು ಹಾಗೂ ಹಾಲಿನ ಉತ್ಪನ್ನಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಹಾಲಿನ ಬೂತ್,ಮೆಡಿಕಲ್ ಶಾಪ್ ಹಾಗೂ ದೇವಸ್ಥಾನಗಳು ಈತನ ಟಾರ್ಗೆಟ್. ವಿಚಾರಣೆ ವೇಳೆ ಈತ 45 ಕನ್ನಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರು,ಹಾಸನ,ಮಂಡ್ಯ,ಬಗಳೂರು ಸೇರಿದಂತೆ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯ ನಡೆಸಿರುವು ಬೆಳಕಿಗೆ ಬಂದಿದೆ.

ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ಗೋವಿಂದ,ಮಧು,ಗಣೇಶ್,ಉಮಾಮಹೇಶ್ ಹಾಗೂ ಚಿಕ್ಕಣ್ಣ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *